‘ಸಿದ್ದರಾಮಯ್ಯ ಕನ್​ಫ್ಯೂಸ್​​​ ಆಗ್ಬಿಟ್ಟಿದ್ದಾರೆ’

Webdunia
ಗುರುವಾರ, 7 ಏಪ್ರಿಲ್ 2022 (18:00 IST)
ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ಬಿಜೆಪಿ ಕಾರಣ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಮಂಡ್ಯದಲ್ಲಿ ಸಚಿವ ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಪೂರ್ತಿ ಕನ್ಫ್ಯೂಸ್​ ಆಗ್ಬಿಟ್ಟಿದ್ದಾರೆ. ಅವರಿಗೆ  ಏನು ಹೇಳಬೇಕು ಅಂತನೇ ಗೊತ್ತಾಗಲ್ಲ ಪಾಪ. ಶಾಲಾ ಸಮವಸ್ತ್ರ ಹಾಕೊಬೇಕಾ ಬೇಡ್ವಾ ಅಂತ ಹೇಳಬೇಕಾ ಅಂtAನೇ ಕನ್ಫ್ಯೂಷನ್. ಸಿದ್ದರಾಮಯ್ಯ ಅವರನ್ನ ಅಸ್ಪಷ್ಟತೆ ಕಾಡ್ತಿದೆ. ಯಾವ ರೀತಿ ನಿಲುವು ತೆಗೆದುಕೊಳ್ಳಬೇಕೆಂಬ ಗೊಂದಲ ಕಾಂಗ್ರೆಸ್​ನಲ್ಲಿದೆ.  ಕಾನುನು ಗೌರವಿಸಿ, ಸಮಸ್ಯೆ ಬಗೆಹರಿಯುತ್ತೆ. ಅಜಾನ್, ಹಿಜಾಬ್ ಬಗ್ಗೆ ಗೊಂದಲ ಮಾಡಬೇಡಿ. ಈ ನಾಡಿಗೆ ಅವಮಾನ ಮಾಡಬೇಡಿ.. ನಮ್ಮ ನಾಡು ಸೌಹಾರ್ದತೆಯಿಂದ ಇರುವಂತದ್ದು. ದೇಶದಲ್ಲಿ ಕರ್ನಾಟಕ ನಂಬರ್ ಒನ್ ಇರುವಂತದ್ದು. ಇಂತಹ ಮಸಿ ಬಳಿಯುವ ಕೆಲಸ ಮಾಡಬೇಡಿ ಎಂದು ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮುಂದಿನ ಸುದ್ದಿ
Show comments