Webdunia - Bharat's app for daily news and videos

Install App

ಸಿದ್ದರಾಮಯ್ಯ ತೊಡೆ ತಟ್ಟಿದ ಶಕ್ತಿ ಎಲ್ಲಿ ಹೋಯಿತು ಎಂದ ಶಾಸಕ!

Webdunia
ಶನಿವಾರ, 15 ಜೂನ್ 2019 (20:20 IST)
ಎಲ್ಲಿ ಹೋಯ್ತು ಸಿದ್ದರಾಮಯ್ಯ ಬಳ್ಳಾರಿ ಪಾದಯಾತ್ರೆಯಲ್ಲಿ ತೊಡೆ ತಟ್ಟಿದ ಶಕ್ತಿ? ಹೀಗಂತ ಬಿಜೆಪಿ ಶಾಸಕ ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಬಿಜೆಪಿ‌ ಪ್ರತಿಭಟನೆಯಲ್ಲಿ ಶಾಸಕ ವಿ. ಸೋಮಣ್ಣ ಹೇಳಿಕೆ ನೀಡಿದ್ದಾರೆ. ಎಲ್ಲಿ ಹೋಯ್ತು ಸಿದ್ದರಾಮಯ್ಯ ಬಳ್ಳಾರಿ ಪಾದಯಾತ್ರೆಯಲ್ಲಿ ತೊಡೆ ತಟ್ಟಿದ ಶಕ್ತಿ? ಆವತ್ತು ತೊಡೆ ತಟ್ಟಿ ಇವತ್ತು ಪಾಪ ಮಾಡಿದ್ರಿ. ನಿಮ್ಮ‌ ಪಾಪದ ಕೊಡ ತುಂಬಿದೆ. ನರ ಸತ್ತ ಸರ್ಕಾರ ಇದು ಎಂದು ಲೇವಡಿ ಮಾಡಿದ್ರು.

ನಾವು ಸಿಎಂ ಮನೆಗೆ ನಾಳೆ ಮುತ್ತಿಗೆ ಹಾಕುತ್ತಿದ್ದೇವೆ. ಆದರೆ ಸಿಎಂ ಮನೆ ಎಲ್ಲಿದೆ? ತಾಜ್ ವೆಸ್ಟೆಂಡ್ ನಲ್ಲಿ ಇದ್ಯಾ? ನಮಗೆ ಎಲ್ಲಿಗೆ ಮುತ್ತಿಗೆ ಹಾಕಬೇಕು ಅಂತಾ ಗೊಂದಲ ನಮಗೆ ಕಾಡ್ತಿದೆ ಎಂದು ಅಣಕವಾಡಿದ್ರು.

ಮೈತ್ರಿ ಸರ್ಕಾರ ನಡೆಯುವ ಬಗ್ಗೆ ಅಪ್ಪ- ಮಗ ಕೂತು ಯೋಚನೆ ಮಾಡಬೇಕು ಅಂತ ಶಾಸಕ ವಿ.ಸೋಮಣ್ಣ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments