ಕಾವೇರಿ ಮೇಲೆ ಸಿದ್ದರಾಮಯ್ಯ ಕಣ್ಣು

Webdunia
ಶುಕ್ರವಾರ, 11 ಅಕ್ಟೋಬರ್ 2019 (17:54 IST)
ಮುಖ್ಯಮಂತ್ರಿಯಾದವರು ಕಾವೇರಿ ನಿವಾಸಕ್ಕೆ ಬರೋದು ವಾಡಿಕೆ. ಆದರೆ ಸಮ್ಮಿಶ್ರ ಸರಕಾರ ಪತನವಾಗಿ ಬಿಜೆಪಿ ಅಧಿಕಾರಕ್ಕೆ ಬಂದರೂ ಸಿದ್ದರಾಮಯ್ಯ ಕಾವೇರಿ ನಿವಾಸ ಬಿಡೋಕೆ ಮುಂದಾಗ್ತಿಲ್ಲ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಡಾಲರ್ಸ್ ಕಾಲೋನಿ ಮನೆಯಿಂದಲೇ ಕಾರ್ಯಚಟುವಟಿಕೆ ಮಾಡುತ್ತಿದ್ದಾರೆ. ಹೀಗಾಗಿ ಸಿಎಂ ಆದಾಗಿನಿಂದಲೂ ಕಾವೇರಿ ನಿವಾಸದಲ್ಲೇ ವಾಸ್ತವ್ಯ ಇರೋ ಸಿದ್ದರಾಮಯ್ಯ, ಕಾವೇರಿ ನಿವಾಸವನ್ನು ತಮಗೆ ಕೊಡಬೇಕು ಅಂತ ಮನವಿ ಮಾಡಿದ್ದಾರೆ.

ಮೈತ್ರಿ ಸರಕಾರದಲ್ಲಿ ಸಿದ್ದರಾಮಯ್ಯಗೆ ಯಾವುದೇ ಅಧಿಕಾರ ಇರಲಿಲ್ಲ. ಆಗಲೂ ಕಾವೇರಿಯಲ್ಲೇ ಇದ್ದರು. ಈಗ ವಿಪಕ್ಷ ನಾಯಕರಾಗಿರೋ ಕಾರಣ ಸಿದ್ದರಾಮಯ್ಯರಿಗೆ ಸರಕಾರವೇ ಮನೆ ಹಂಚಿಕೆ ಮಾಡಬೇಕು.

ಕಾವೇರಿ ನಿವಾಸದಲ್ಲೇ ಸಿದ್ದರಾಮಯ್ಯ ವಾಸ್ತವ್ಯ ಮುಂದುವರಿಯುತ್ತದೆಯೋ ಅಥವಾ ಬೇರೆ ಮನೆಯನ್ನು ಹಂಚಿಕೆ ಮಾಡಲಾಗುತ್ತದೆಯೋ ಅನ್ನೋದು ಶೀಘ್ರವೇ ಗೊತ್ತಾಗಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಮುಂದಿನ ಸುದ್ದಿ
Show comments