Daily Horoscope

24ನೇ ಸಿಎಂ ಆಗಿ ಸಿದ್ದರಾಮಯ್ಯ ‌ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

Webdunia
ಬುಧವಾರ, 17 ಮೇ 2023 (15:56 IST)
ನಾಳೆ ಎರಡನೇ ಬಾರಿಗೆ ರಾಜ್ಯದ 24ನೇ ಸಿಎಂ ಆಗಿ ಸಿದ್ದರಾಮಯ್ಯ ‌ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.ಪ್ರಮಾಣವಚನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಿದ್ಧತೆ ಜೋರಾಗಿದ್ದು.‌ ಈ ಹಿಂದೆ 2013ರಲ್ಲಿ ಇದೇ ಕ್ರಿಡಾಂಗಣದಲ್ಲಿ ಸಿದ್ದು ಪ್ರಮಾಣವಚನ ಸ್ವೀಕಾರ ಮಾಡಿದ್ರು. ಮತ್ತೆ ಸ್ಥಳದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಕಂಠೀರವ ಕ್ರೀಡಾಂಗಣ‌ ಮಧ್ಯೊಳಗೆ ಬೃಹತ್ ವೇದಿಕೆ ಸಿದ್ದಪಡಿಸಲು ಅಧಿಕಾರಿಗಳು ಸಿದ್ಧತೆ ಮಾಡುತ್ತಿದ್ದಾರೆ. ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳಾದ ಎ ಎಂ‌ ಸಲೀಂ , ಸಂದೀಪ್ ಪಾಟೀಲ್. ಅನುಚೇತ್ ಕೇಂದ್ರವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ ಸೇರಿದಂತೆ ಹಲವು ಅಧಿಕಾರಿಗಳು ಭದ್ರತೆ ಹಾಗೂ ಕಾರ್ಯಕ್ರಮದ ಬಂದೋಬಸ್ತ್ ಕುರಿತು ಚರ್ಚೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments