ಸಿಎಂ ಯಡಿಯೂರಪ್ಪ ಮೇಲೆ ಇಂತಹ ಆರೋಪ ಮಾಡಿದ ಸಿದ್ದರಾಮಯ್ಯ

Webdunia
ಶುಕ್ರವಾರ, 2 ಅಕ್ಟೋಬರ್ 2020 (10:25 IST)
ಬೆಳಗಾವಿ: ಸಿದ್ದರಾಮಯ್ಯ ಬ್ರಿಟಿಷರಿಗಿಂತ ಕೆಟ್ಟ ಆಡಳಿತ ನಡೆಸಿದ್ದಾರೆ ಎಂದ ನಳಿನ್ ಕುಮಾರ್ ಕಟೀಲು ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲು ಯಕಶ್ಚಿತ್ ರಾಜಕಾರಣಿ. ನನ್ನ ಕಾಲದಲ್ಲಿ ಒಂದೇ ಒಂದು ಚೆಕ್ ಬೌನ್ಸ್ ಆಗಿಲ್ಲ.ಇವರ ಕಾಲದಲ್ಲಿ ಸಂಬಳ ಕೊಡಲು ದುಡ್ಡಿಲ್ಲ ಎಂದು ಹೀಯಾಳಿಸಿದ್ದಾರೆ.

ಹಾಗೇ ನೆರೆ ಸಂತ್ರಸ್ತರಿಗೆ ಈವರೆಗೆ ಮನೆಕಟ್ಟಿ ಕೊಟ್ಟಿಲ್ಲ, ದುಡ್ಡು ಕೊಟ್ಟಿಲ್ಲ. ಈ ಸಲ ನೆರೆ ಬಂದಾಗ ಒಂದೆ ಒಂದು ಪೈಸೆ ಖರ್ಚು ಮಾಡಿಲ್ಲ. ಮೆಡಿಕಲ್ ಸಾಮಾಗ್ರಿಗಳ ಹಗರಣ ಆಗಿದೆ ಅಂದಾಗ ಒಪ್ಪಲಿಲ್ಲ. 4000 ಕೋಟಿಯಲ್ಲಿ 2000 ಕೋಟಿ ಲಂಚ ಹೊಡೆದಿದ್ದಾರೆ. ಯಡಿಯೂರಪ್ಪ ಚೆಕ್ ಮೂಲಕ ತೆಗೆದುಕೊಂಡರೆ. ಅವರ ಮೊಮ್ಮಗ ಆರ್ ಟಿಜಿಎಸ್ ಮೂಲಕ ಪಡೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಕುದಿಯುವ ಜ್ವರದಲ್ಲೂ ಟೀಕಾಕಾರರಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕೇಂದ್ರದ ಶಿಕ್ಷಣ ಖಾತೆ ಹೊಣೆ ಹೊತ್ತ ಎರಡನೇ ಕನ್ನಡಿಗ ಪ್ರಲ್ಹಾದ್‌ ಜೋಶಿ: ಮುಂದಿದೆ ಸಾಲುಸಾಲು ಸವಾಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಪೆನ್‌ಡ್ರೈವ್‌ ಹಂಚಿದವರ ಬುಡಕ್ಕೆ ಬಿತ್ತು ಬೆಂಕಿ

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರು: ದೆಹಲಿಯತ್ತ ದೌಡಾಯಿಸಿದ ಸಚಿವಾಕಾಂಕ್ಷಿಗಳು

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments