ಸಿದ್ದರಾಮಯ್ಯ ಭೇಟಿಯಾದ ಬಸವರಾಜ ಬೊಮ್ಮಾಯಿ?

Webdunia
ಬುಧವಾರ, 26 ಏಪ್ರಿಲ್ 2023 (14:39 IST)
ಬೆಳಗಾವಿ : ಬೆಳಗಾವಿ ವಿಮಾನ ನಿಲ್ದಾಣವು ಬುಧವಾರ ಅಪರೂಪದ ರಾಜಕೀಯ ಸನ್ನಿವೇಶವೊಂದಕ್ಕೆ ಸಾಕ್ಷಿಯಾಯಿತು. ರಾಜ್ಯದ ಮಾಜಿ ಸಿಎಂ ಹಾಗೂ ಹಾಲಿ ಸಿಎಂಗಳಿಬ್ಬರು ಪರಸ್ಪರ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.
 
ಅವರು ಬೇರ್ಯಾರೂ ಅಲ್ಲ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಈ ಇಬ್ಬರೂ ನಾಯಕರು ಆಕಸ್ಮಿಕವಾಗಿ ಭೇಟಿಯಾದರು. ಈ ವೇಳೆ ಬಸವರಾಜ ಬೊಮ್ಮಾಯಿ ಅವರು ಸಿದ್ದರಾಮಯ್ಯ ಅವರ ಕೈ ಕುಲುಕಿ ಕುಶಲೋಪರಿ ವಿಚಾರಿಸಿದರು. ಇಬ್ಬರೂ ಕೆಲ ಹೊತ್ತು ಮಾತನಾಡಿದರು. 

ಈ ವೇಳೆ ಸಿದ್ದರಾಮಯ್ಯ ಅವರು ನಗುತ್ತಲೇ ಸಲುಗೆಯಿಂದ ಬೊಮ್ಮಾಯಿ ಅವರ ಬೆನ್ನು ತಟ್ಟಿದರು. ನಂತರ ಇಬ್ಬರೂ ಒಟ್ಟಿಗೆ ಸ್ವಲ್ಪ ದೂರು ಸಾಗಿದರು. ನಾಯಕರಲ್ಲಿ ರಾಜಕೀಯ ಹಾಗೂ ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯ ಸಹಜ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಕುದಿಯುವ ಜ್ವರದಲ್ಲೂ ಟೀಕಾಕಾರರಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕೇಂದ್ರದ ಶಿಕ್ಷಣ ಖಾತೆ ಹೊಣೆ ಹೊತ್ತ ಎರಡನೇ ಕನ್ನಡಿಗ ಪ್ರಲ್ಹಾದ್‌ ಜೋಶಿ: ಮುಂದಿದೆ ಸಾಲುಸಾಲು ಸವಾಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಪೆನ್‌ಡ್ರೈವ್‌ ಹಂಚಿದವರ ಬುಡಕ್ಕೆ ಬಿತ್ತು ಬೆಂಕಿ

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರು: ದೆಹಲಿಯತ್ತ ದೌಡಾಯಿಸಿದ ಸಚಿವಾಕಾಂಕ್ಷಿಗಳು

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments