Webdunia - Bharat's app for daily news and videos

Install App

ಕಾಂಗ್ರೆಸ್ ನುಡಿದಂತೆ ನಡೆಯಲ್ಲ ಎಂದು ಯಡವಟ್ಟು ಮಾಡಿಕೊಂಡ ಸಿದ್ದರಾಮಯ್ಯ

Krishnaveni K
ಶನಿವಾರ, 6 ಏಪ್ರಿಲ್ 2024 (16:23 IST)
ಕೋಲಾರ: ಸಿಎಂ ಸಿದ್ದರಾಮಯ್ಯ ಮಾತಿನ ಭರದಲ್ಲಿ ಭಾರೀ ಯಡವಟ್ಟು ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ನುಡಿದಂತೆ ನಡೆಯಲ್ಲ ಎಂದು ಹೇಳುವ ಮೂಲಕ ಯಡವಟ್ಟು ಮಾಡಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಈ ರೀತಿ ಮಾತನಾಡುವಾಗ ಸಾಕಷ್ಟು ಬಾರಿ ತಪ್ಪಾಗಿ ಮಾತನಾಡಿ ಟ್ರೋಲ್ ಗೊಳಗಾಗಿದ್ದು ಇದೆ. ಈ  ಹಿಂದೆ ಬಿಜೆಪಿ ಎನ್ನುವ ಬದಲು ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದಿದ್ದು ಇದೆ. ಆದರೆ ಈ ಬಾರಿ ತಮ್ಮದೇ ಸರ್ಕಾರವನ್ನೇ ನುಡಿದಂತೆ ನಡೆಯಲ್ಲ ಎಂದು ಮುಜುಗರಕ್ಕೀಡಾಗಿದ್ದಾರೆ.

‘ಕಾಂಗ್ರೆಸ್ ಕೆಲಸ ಮಾಡಲ್ಲ, ನುಡಿದಂತೆ ನಡೆಯಲ್ಲ’ ಎಂದು ಹೇಳಿ ಮಜುಗರಕ್ಕೀಡಾದರು. ತಮ್ಮ ತಪ್ಪು ಗೊತ್ತಾಗುತ್ತಿದ್ದಂತೇ ಕಾಂಗ್ರೆಸ್ ನುಡಿದಂತೆ ನಡೆಯುತ್ತದೆ ಎಂದಿದ್ದಾರೆ. ಈ  ವಿಡಿಯೋ ಈಗ ವೈರಲ್ ಆಗಿದೆ. ಮುಳಬಾಗಿಲಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಪ್ರಚಾರ ಮಾಡುವಾಗ ಈ ಯಡವಟ್ಟಾಗಿದೆ.

ಸಿದ್ದರಾಮಯ್ಯ ತಪ್ಪಾಗಿ ಹೇಳುತ್ತಿದ್ದಂತೇ ಪಕ್ಕದಲ್ಲಿದ್ದವರು ತಿದ್ದುವ ಕೆಲಸ ಮಾಡಿದರು. ಬಳಿಕ ಸರಿಪಡಿಸಿಕೊಂಡು ಮತ್ತೊಮ್ಮೆ ಕಾಂಗ್ರೆಸ್ ನುಡಿದಂತೆ ನಡೆಯುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments