Webdunia - Bharat's app for daily news and videos

Install App

ಸಿದ್ದರಾಮಯ್ಯ - ಎಂಟಿಬಿ ನಾಗರಾಜ್ ಸಂಧಾನ ವಿಫಲ?

Webdunia
ಶನಿವಾರ, 13 ಜುಲೈ 2019 (18:20 IST)
ನಸುಕಿನ ವೇಳೆಯಲ್ಲೇ ಎಂಟಿಬಿ ನಾಗರಾಜ್ ಅವರ ಮನವೊಲಿಸಲು ಸಚಿವ ಡಿ.ಕೆ.ಶಿವಕುಮಾರ ಯತ್ನ ನಡೆಸಿದ್ರು. ಅದರ ಬೆನ್ನಲ್ಲೇ ನಡೆದ ಸಿದ್ದರಾಮಯ್ಯ-ಎಂಟಿಬಿ ಮಾತುಕತೆ ಮೈತ್ರಿ ಬಿಕ್ಕಟ್ಟಿಗೆ ತೇಪೆ ಹಾಕಲಿದೆಯಾ ಎನ್ನೋ ಕುತೂಹಲ ಮೂಡುತ್ತಿದ್ದಾದರೂ ಅದು ಅಷ್ಟಕ್ಕಷ್ಟೇ ಎಂಬಂತಾಗಿದೆಯಂತೆ.

ರಾಜೀನಾಮೆ ನೀಡಿರೋ ಎಂಟಿಬಿ ನಾಗರಾಜ್ ರ ಮನವೊಲಿಸಲು ಮಾಜಿ ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರಲಾರಂಭಿಸಿವೆ. ಸಿದ್ದರಾಮಯ್ಯ ನಿವಾಸಕ್ಕೆ ಎಂಟಿಬಿ ನಾಗರಾಜ್ ಭೇಟಿ ನೀಡಿದ್ರು.

ಎರಡ್ಮೂರು ಗಂಟೆಗಳ ಸಮಯ ಚರ್ಚೆ ನಡೆಸಿದ್ರೂ ಯಾವುದೇ ಫಲಪ್ರದ ಅಂತ್ಯಕಾಣಲಿಲ್ಲ ಎನ್ನಲಾಗಿದೆ.

ಸಚಿವ ಡಿ.ಕೆ.ಶಿವಕುಮಾರ, ಡಾ.ಜಿ.ಪರಮೇಶ್ವರ, ಸಿದ್ದರಾಮಯ್ಯ ಹಾಗೂ ಎಂಟಿಬಿ ನಾಗರಾಜ್ ಚರ್ಚೆ ನಡೆಸಿದ್ರು.  ಎಂಟಿಬಿ ನಾಗರಾಜ್ ರ ನಡೆ ಮೈತ್ರಿ ಸರಕಾರದ ವಿಶ್ವಾಸ ಮತದಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments