ಸಿದ್ದರಾಮಯ್ಯ - ಎಂಟಿಬಿ ನಾಗರಾಜ್ ಸಂಧಾನ ವಿಫಲ?

Webdunia
ಶನಿವಾರ, 13 ಜುಲೈ 2019 (18:20 IST)
ನಸುಕಿನ ವೇಳೆಯಲ್ಲೇ ಎಂಟಿಬಿ ನಾಗರಾಜ್ ಅವರ ಮನವೊಲಿಸಲು ಸಚಿವ ಡಿ.ಕೆ.ಶಿವಕುಮಾರ ಯತ್ನ ನಡೆಸಿದ್ರು. ಅದರ ಬೆನ್ನಲ್ಲೇ ನಡೆದ ಸಿದ್ದರಾಮಯ್ಯ-ಎಂಟಿಬಿ ಮಾತುಕತೆ ಮೈತ್ರಿ ಬಿಕ್ಕಟ್ಟಿಗೆ ತೇಪೆ ಹಾಕಲಿದೆಯಾ ಎನ್ನೋ ಕುತೂಹಲ ಮೂಡುತ್ತಿದ್ದಾದರೂ ಅದು ಅಷ್ಟಕ್ಕಷ್ಟೇ ಎಂಬಂತಾಗಿದೆಯಂತೆ.

ರಾಜೀನಾಮೆ ನೀಡಿರೋ ಎಂಟಿಬಿ ನಾಗರಾಜ್ ರ ಮನವೊಲಿಸಲು ಮಾಜಿ ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರಲಾರಂಭಿಸಿವೆ. ಸಿದ್ದರಾಮಯ್ಯ ನಿವಾಸಕ್ಕೆ ಎಂಟಿಬಿ ನಾಗರಾಜ್ ಭೇಟಿ ನೀಡಿದ್ರು.

ಎರಡ್ಮೂರು ಗಂಟೆಗಳ ಸಮಯ ಚರ್ಚೆ ನಡೆಸಿದ್ರೂ ಯಾವುದೇ ಫಲಪ್ರದ ಅಂತ್ಯಕಾಣಲಿಲ್ಲ ಎನ್ನಲಾಗಿದೆ.

ಸಚಿವ ಡಿ.ಕೆ.ಶಿವಕುಮಾರ, ಡಾ.ಜಿ.ಪರಮೇಶ್ವರ, ಸಿದ್ದರಾಮಯ್ಯ ಹಾಗೂ ಎಂಟಿಬಿ ನಾಗರಾಜ್ ಚರ್ಚೆ ನಡೆಸಿದ್ರು.  ಎಂಟಿಬಿ ನಾಗರಾಜ್ ರ ನಡೆ ಮೈತ್ರಿ ಸರಕಾರದ ವಿಶ್ವಾಸ ಮತದಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಾಸ್ಟರ್ ಸ್ಟ್ರೋಕ್

ಬೆಂಗಳೂರು ಸೇರಿದಂತೆ ದೇಶದ ಹಲವೆಡೆ 200ಕ್ಕೂ ಅಧಿಕ ಇಂಡಿಗೋ ವಿಮಾನ ಹಾರಾಟ ರದ್ದು, ಇಲ್ಲಿದೆ ಮಾಹಿತಿ

ನಾವು ಮನೆಗೆ ಟೈಮೇ ಕೊಡಲ್ಲ, ನನ್ನ ಮಕ್ಳು ಮಾಡಿದ ಸಾಧನೆ ನಾನು ಮಾಡಿರಲಿಲ್ಲ: ಡಿಕೆ ಶಿವಕುಮಾರ್

ದ್ವೇಷ ಭಾಷಣ ಮಸೂದೆಯು ಬಿಜೆಪಿಯ ಟಾರ್ಗೆಟ್‌ಗೆ ಅಲ್ಲ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು

ಕರ್ನಾಟಕದಲ್ಲಿ ಶೇ 63 ರಷ್ಟು ಭ್ರಷ್ಟಾಚಾರವಾಗುತ್ತಿದೆ ಎಂದ ನ್ಯಾ ವೀರಪ್ಪ: ಏನು ಹೇಳ್ತೀರಿ ಎಂದ ಅಶೋಕ್

ಮುಂದಿನ ಸುದ್ದಿ
Show comments