Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಯಾವತ್ತು ಕೂಡ ಸತ್ಯ ಒಪ್ಪಿಕೊಳ್ಳಲ್ಲ : ಆರಗ

ಸಿದ್ದರಾಮಯ್ಯ ಯಾವತ್ತು ಕೂಡ ಸತ್ಯ ಒಪ್ಪಿಕೊಳ್ಳಲ್ಲ : ಆರಗ
ತುಮಕೂರು , ಶನಿವಾರ, 10 ಡಿಸೆಂಬರ್ 2022 (07:39 IST)
ತುಮಕೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವತ್ತೂ ವಾಸ್ತವಾಂಶ ಒಪ್ಪಿಕೊಳ್ಳುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರ ಹಾವ – ಭಾವ ಸರಿ ಮಾಡಿಕೊಳ್ಳದೇ ಇದ್ದರೇ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಕಷ್ಟ ಎಂಬುದು ಕಾಂಗ್ರೆಸ್ ಆಂತರಿಕ ಸಮೀಕ್ಷೆಯಿಂದ ತಿಳಿದು ಬಂದಿದೆ. ಸಿದ್ದರಾಮಯ್ಯ ಯಾವತ್ತೂ ಸತ್ಯ ಒಪ್ಪುವುದಿಲ್ಲ.

ಮತ್ತೆ ಮತ್ತೆ ತಾನೇ ಮೇಲು ಅಂತಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಪಕ್ಕದಲ್ಲಿ ಇರಿಸಿಕೊಂಡು ಅವರ ಮುಂದೆ ತಾನೇ ಮೇಲು ಅನ್ನುವಂತ ಸ್ವಭಾವ ಸಿದ್ದರಾಮಯ್ಯನವರದ್ದು ಎಂದು ವ್ಯಂಗ್ಯವಾಡಿದರು.

.


Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡಿಗರ ಮೇಲೆ ಶಿಂಧೆ ಸರ್ಕಾರದ ದ್ವೇಷ : ಅಮಿತ್ ಶಾ