Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಅಲ್ಲ, ಸಿದ್ದರೆಹಮಾನ್ ಎಂದ ಈಶ್ವರಪ್ಪ

ಸಿದ್ದರಾಮಯ್ಯ ಅಲ್ಲ, ಸಿದ್ದರೆಹಮಾನ್ ಎಂದ ಈಶ್ವರಪ್ಪ
ಶಿವಮೊಗ್ಗ , ಬುಧವಾರ, 14 ಫೆಬ್ರವರಿ 2018 (15:38 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಸಿದ್ದ ರೆಹಮಾನ್ ಎಂದು ಇಟ್ಟುಕೊಳ್ಳಬೇಕಾಗಿತ್ತು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಟಾಂಗ್ ನೀಡಿದ್ದಾರೆ.
 
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಹುಮನಿ ಸುಲ್ತಾನ್ ಉತ್ಸವ ಆಚರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಹುಮನಿ ಸುಲ್ತಾನ್ ಉತ್ಸವ ಬಗ್ಗೆ ನನಗೇನೂ ಗೊತ್ತಿಲ್ಲ– ಸಿದ್ದರಾಮಯ್ಯ