Webdunia - Bharat's app for daily news and videos

Install App

ಎಂಟಿಬಿ ನಾಗರಾಜ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Webdunia
ಸೋಮವಾರ, 25 ನವೆಂಬರ್ 2019 (09:14 IST)
ಬೆಂಗಳೂರು : ಅನರ್ಹ ಶಾಸಕ ಎಂಟಿಬಿ ನಾಗರಾಜ್ ಪಕ್ಷ ಬಿಡಲು ಅಕ್ರಮ ದುಡ್ಡಿನ ಹೆದರಿಕೆ ಕಾರಣವೇ? ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.



ಹೊಸಕೋಟೆಯಲ್ಲಿ ಚುನಾವಣಾ ಪ್ರಚಾರ ಮಾಡಿದ ಸಿದ್ದರಾಮಯ್ಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಎಂಟಿಬಿ 4 ಬಾರಿ ಪಕ್ಷ ಟಿಕೆಟ್ ನೀಡಿತ್ತು. ನಾನು ಮುಖ್ಯಮಂತ್ರಿಯಾಗಿದ್ದಾಗ ನಿಗಮ ಮಂಡಳಿಯ ಅಧ್ಯಕ್ಷರನ್ನಾಗಿ ಮಾಡಿದ್ದೆ. ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿ ಮಾಡಿದ್ದೆವು. ಇದರ ನಂತರವೂ ಪಕ್ಷ ಬಿಡಲು ಮುಂದಾಗಿದ್ದಾರೆ. ಅಂದರೆ ಇವರಿಗೆ ಅಕ್ರಮ ದುಡ್ಡಿನ ಹೆದರಿಕೆ ಇದೆಯಾ? ಎಂದು ಮತದಾರರು ಪ್ರಶ್ನಿಸಬೇಕು ಎಂದು ಹೇಳಿದ್ದಾರೆ.


ಎಂಟಿಬಿ ನಾಗರಾಜ್ ಬಳಿ ಪಕ್ಷ ಬಿಡುವ ಕಾರಣ ಕೇಳಿದ್ದಕ್ಕೆ ಶಾಸಕ ಸುಧಾಕರ್ ಗೆ ಪಕ್ಷ ಬಿಡುವುದಾಗಿ ಮಾತುಕೊಟ್ಟಿದ್ದೇನೆ ಎಂದಿದ್ದಾರೆ. ಇವರನ್ನು ಗೆಲ್ಲಿಸಿದ್ದು ಸುಧಾಕರೋ? ಅಥವಾ ಹೊಸಕೋಟೆಯ ಜನತೆಯೋ? ಎಂದು ಅವರು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನೊಳಗೆ ಯಾವುದೇ ಒಡಕ್ಕಿಲ್ಲ, ಒಗ್ಗಟ್ಟಿನಲ್ಲಿ ಪಕ್ಷ ಸಾಗುತ್ತಿದೆ: ಯುಟಿ ಖಾದರ್‌

ಭಾರತೀಯ ನಾಗರಿಕತೆಯಲ್ಲಿ ಪ್ರಕೃತಿಗೆ ತಾಯಿಯ ಸ್ಥಾನ: ಪ್ರಧಾನಿ ನರೇಂದ್ರ ಮೋದಿ

ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದು ಯಾರೆಂದು ಗೊತ್ತು: ಸ್ಪಷ್ಟ ಮಾಹಿತಿಯಿದೆ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಮುಂದಿನ ಸುದ್ದಿ
Show comments