Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ ಹಾನೆಸ್ಟ್ ಮ್ಯಾನ್ ಎಂದು ಹೊಗಳಿದ ಸಿದ್ಧರಾಮಯ್ಯ

Webdunia
ಶುಕ್ರವಾರ, 28 ಡಿಸೆಂಬರ್ 2018 (12:13 IST)
ಬಾದಾಮಿ : ರಮೇಶ್ ಜಾರಕಿಹೊಳಿ ಯಾರ ಸಂಪರ್ಕಕ್ಕೂ ಸಿಗದ ಹಿನ್ನಲೆಯಲ್ಲಿ ರಮೇಶ್ ಜಾರಕಿಹೊಳಿ ಹಾನೆಸ್ಟ್ ಮ್ಯಾನ್. ಅವರು ಎಲ್ಲೂ ಹೋಗಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಹೇಳಿದ್ದಾರೆ.


ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಬೇಸರಗೊಂಡ ರಮೇಶ್ ಜಾರಕಿಹೊಳಿ ಯಾರ ಸಂಪರ್ಕಕ್ಕೂ ಸಿಗತ್ತಿಲ್ಲ. ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ‘ರಮೇಶ್ ಜಾರಕಿಹೊಳಿ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆ ನಾನೇ ಮಾತನಾಡ್ತೀನಿ’ ಎಂದು ಹೇಳಿದ್ದಾರೆ.


‘ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲೇ ಇದ್ದಾರೆ. ರಮೇಶ್ ಜಾರಕಿಹೊಳಿ ಹಾನೆಸ್ಟ್ ಮ್ಯಾನ್, ಎಲ್ಲೂ ಹೋಗಲ್ಲ. ಸ್ವಲ್ಪ ಅಸಮಾಧಾನ ಇದೆ. ಎಲ್ಲವು ಸರಿ ಹೋಗುತ್ತೆ’ ಎಂದು ಜಾರಕಿಹೊಳಿಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam ದಾಳಿಯಾದ್ರೂ ಪ್ರವಾಸಿಗರಿಗೆ ಚಿಂತೆಯಿಲ್ಲ: ದಾಳಿ ನಡೆದ ಕಾಶ್ಮೀರಕ್ಕೆ ಪ್ರವಾಸಿಗರ ದಂಡು

Pehalgam attack: ಪಹಲ್ಗಾಮ್ ಉಗ್ರರ ಸಂಚು ಹೇಗಿತ್ತು, ದಾಳಿಗೆ ಮುನ್ನ ಏನು ಮಾಡಿದ್ದರು ಇಲ್ಲಿದೆ ವಿವರ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ, ಇಂದಿನ ದರ ಎಷ್ಟಾಗಿದೆ ನೋಡಿ

Gold price today: ಅಕ್ಷಯ ತೃತೀಯಕ್ಕೆ ಮೊದಲು ಚಿನ್ನದ ದರ ಎಷ್ಟಾಗಿದೆ ನೋಡಿ

ಪಾಕಿಸ್ತಾನದಿಂದ ಡ್ರೈ ಫ್ರೂಟ್ಸ್ ಬಂದ್: ಭಾರತದಲ್ಲಿ ಡ್ರೈ ಫ್ರೂಟ್ಸ್ ರೇಟ್ ಜಾಸ್ತಿಯಾಗಲಿದೆ

ಮುಂದಿನ ಸುದ್ದಿ
Show comments