ಟೋಪಿ ಧರಿಸಿ ನಮಾಜ್​ ಮಾಡಿದ ಸಿದ್ದರಾಮಯ್ಯ

Webdunia
ಭಾನುವಾರ, 10 ಜುಲೈ 2022 (19:16 IST)
ಇಂದು ದೇಶದಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಅದೇ ರೀತಿ ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪ್ರಾರ್ಥನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ತಲೆಗೆ ಟೋಪಿ ಧರಿಸಿ ಸಿದ್ದರಾಮಯ್ಯ ಅಲ್ಲಾನನ್ನು ಸ್ಮರಿಸಿದರು. ಪ್ರಾರ್ಥನೆ ಸಲ್ಲಿಸಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಎಲ್ಲರೂ ಪ್ರೀತಿ ವಿಶ್ವಾಸದಿಂದ ಇರಬೇಕು. ಎಲ್ಲರೂ ಅಲ್ಲಾನಲ್ಲಿ ಪ್ರಾರ್ಥನೆ ಮಾಡಬೇಕು. ನಾನೂ ಕೂಡಾ ದೇಶದಲ್ಲಿ ಶಾಂತಿ ಕಾಪಾಡುವಂತೆ ಪ್ರಾರ್ಥನೆ ಮಾಡಿದ್ದೇನೆ ಎಂದರು. ಈದ್ಗಾ ಮೈದಾನದಲ್ಲಿಪ್ರಾರ್ಥನೆ ಸಲ್ಲಿಸಿದ ನಂತರ ಸಿದ್ದರಾಮಯ್ಯ ದೇವಾಲಯಕ್ಕೆ ಭೇಟಿ ನೀಡಿದರು. ಚಾಮರಾಜಪೇಟೆ ಮಲೆಮಹದೇಶ್ವರ ದೇಗುಲಕ್ಕೆ ಭೇಟಿ ನೀಡಿ, ಮಲೆಮಹದೇಶ್ವರನಿಗೆ ಪೂಜೆ ಸಲ್ಲಿಸಿದರು. ಸಿದ್ದರಾಮಯ್ಯಗೆ ಶಾಸಕ ಜಮೀರ್ ಅಹ್ಮದ್ ಖಾನ್, ಪುತ್ರ ಸಾಥ್ ನೀಡಿದರು. ದೇವಾಲಯದಲ್ಲಿ ಪುರೋಹಿತರು ಸಿದ್ದು, ಜಮೀರ್ ಹಣೆಗೆ ಕೇಸರಿ ಬೊಟ್ಟು ಹಚ್ಚಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ ಚಲೋ ವೇಳೆ ಕಾಂಕ್ರೋಚ್‌ಗಳ ಮೇಳೆ ಲಾಠಿಚಾರ್ಚ್‌: ಕೇಂದ್ರ, ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌

ಕಾಂಗ್ರೆಸ್ ಕಚೇರಿಯಿಂದ ಮೊಟ್ಟೆ, ಲಾಂಗ್ ತಂದ ಸಾಕ್ಷಿಗಳಿವೆ: ಆರ್.ಅಶೋಕ್

ಶಿವಾಜಿನಗರದಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿಗಳ ಮೇಲೆ ಹಲ್ಲೆ: ಪ್ರಕರಣದಲ್ಲಿ ಮಹತ್ವದ ಬದಲಾವಣೆ

ರೈಲಿನಲ್ಲಿ ತನ್ನ ನೋಡಿ ಅಸಭ್ಯ ಸನ್ನೆ ಮಾಡುತ್ತಿದ್ದ ಯುವಕನಿಗೆ ಯುವತಿ ಮಾಡಿದ್ದೇನು ನೋಡಿ Video

ದೇಶದ ಯುವಜನತೆಗೆ ಬೇಕಾಗಿರುವುದು ಪರಿಹಾರ, ರಾಜಕೀಯ ನಾಟಕವಲ್ಲ: ರಾಹುಲ್ ವಿರುದ್ಧ ಮಣಿಪುರ ಸಿಎಂ ಗರಂ

ಮುಂದಿನ ಸುದ್ದಿ
Show comments