ರಾಜ್ಯದ 25 ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ? –ಸಿದ್ದರಾಮಯ್ಯ ಪ್ರಶ್ನೆ

Webdunia
ಬುಧವಾರ, 5 ಮೇ 2021 (12:18 IST)
ಬೆಂಗಳೂರು : ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊವಿಡ್ ನ್ನ ಏಕೆ ಬಳಸಿಕೊಳ್ತೀರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ರಾಜ್ಯದ ಕೊರೊನಾ ಸೋಂಕಿತರಿಗೆ ಬೆಡ್, ವೆಂಟಿಲೇಟರ್, ಆಕ್ಸಿಜನ್ ಕೊಡಿ ಎಂದು ಪ್ರಧಾನಿಯನ್ನು ಬೇಡುತ್ತಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಭಿಕ್ಷುಕರ ರೀತಿ ಪ್ರಧಾನಿಯನ್ನ ಬೇಡ್ತಿದ್ದಾರೆ. ರಾಜ್ಯದ 25 ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಮೋದಿ ಎದುರು ಇಲಿಗಳಾಗಿ ಬಿಲ ಸೇರುವುದು ಏಕೆ? ಎಂದು ಟ್ವೀಟರ್ ಮೂಲಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments