Webdunia - Bharat's app for daily news and videos

Install App

ರಾಜ್ಯದ 25 ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ? –ಸಿದ್ದರಾಮಯ್ಯ ಪ್ರಶ್ನೆ

Webdunia
ಬುಧವಾರ, 5 ಮೇ 2021 (12:18 IST)
ಬೆಂಗಳೂರು : ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊವಿಡ್ ನ್ನ ಏಕೆ ಬಳಸಿಕೊಳ್ತೀರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ರಾಜ್ಯದ ಕೊರೊನಾ ಸೋಂಕಿತರಿಗೆ ಬೆಡ್, ವೆಂಟಿಲೇಟರ್, ಆಕ್ಸಿಜನ್ ಕೊಡಿ ಎಂದು ಪ್ರಧಾನಿಯನ್ನು ಬೇಡುತ್ತಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಭಿಕ್ಷುಕರ ರೀತಿ ಪ್ರಧಾನಿಯನ್ನ ಬೇಡ್ತಿದ್ದಾರೆ. ರಾಜ್ಯದ 25 ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಮೋದಿ ಎದುರು ಇಲಿಗಳಾಗಿ ಬಿಲ ಸೇರುವುದು ಏಕೆ? ಎಂದು ಟ್ವೀಟರ್ ಮೂಲಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಮಹಿಳೆ ಬಿದ್ದರೂ ಬಿಡದೇ ಹಲ್ಲೆ ನಡೆಸಿ ಚೈನ್ ಕಿತ್ತುಕೊಂಡ ಖದೀಮ Video

ಸೈಕಲ್ ನಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆಯೇ ಬಿತ್ತು ಇ ರಿಕ್ಷಾ: ಮುಂದಾಗಿದ್ದು ಘನಘೋರ ಘಟನೆ Video

ಆರ್ ಎಸ್ಎಸ್ ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರದ ಹೊಸ ತಂತ್ರ

Video: ಉತ್ತರಾಖಂಡ ಸುರಂಗ ದುರಂತ: ಪ್ರವಾಹಕ್ಕೆ 7 ಕಾರ್ಮಿಕರ ದಾರುಣ ಸಾವು

Karnataka Weather; ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸೂಚನೆ

ಮುಂದಿನ ಸುದ್ದಿ
Show comments