ಸರ್ಕಾರ ರಚನೆಯಲ್ಲಿ ಇರುವ ಆಸಕ್ತಿ ಸಂಪುಟ ರಚನೆಯಲ್ಲಿ ಯಾಕಿಲ್ಲ?-ಸಿಎಂ ಗೆ ಸಿದ್ದರಾಮಯ್ಯ ಪ್ರಶ್ನೆ

Webdunia
ಶನಿವಾರ, 3 ಆಗಸ್ಟ್ 2019 (10:36 IST)
ಬೆಂಗಳೂರು : ಬಿಜೆಪಿ ಸರ್ಕಾರದ ಸಚಿವ ಸಂಪುಟ ಇನ್ನು ರಚನೆಯಾಗದ ಹಿನ್ನಲೆಯಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಇದ್ದ ಆತುರ ಸಚಿವ ಸಂಪುಟ ಮಾಡಲು ಏಕೆ ಅವಸರ  ತೋರುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ  ಅವರು ಸಿಎಂ ಯಡಿಯೂರಪ್ಪ ಅವರಿಗೆ ಟಾಂಗ್ ನೀಡಿದ್ದಾರೆ.




ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅತಿವೃಷ್ಟಿ, ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ , ಕೃಷಿ, ಗ್ರಾಮೀಣ ಅಭಿವೃದ್ಧಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ? ಸಚಿವ ಸಂಪುಟ ವಿಸ್ತರಣೆಯದ್ದೆ? ಎಂದು ಅವರು  ಪ್ರಶ್ನಿಸಿದ್ದಾರೆ.


ಹಾಗೇ ಟ್ವೀಟರ್ ನಲ್ಲಿ ರಾಜ್ಯಪಾಲರ ಕ್ರಮದ ಬಗ್ಗೆ ಪ್ರಶ್ನಿಸಿದ ಸಿದ್ದರಾಮಯ್ಯ, ವಿಶ್ವಾಸ ಮತಯಾಚನೆ ಮಾಡಲು ಸಂದೇಶದ ಮೇಲೆ ಸಂದೇಶ ಸದನಕ್ಕೆ ಕಳುಹಿಸುತ್ತಿದ್ದರಲ್ಲವೇ? ಆದರೆ ಈಗ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ ತರುತ್ತೇನೆ. ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದ ಏನಾಗುತ್ತಿದೆ? ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ? ಎಂದು ಕೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments