ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Webdunia
ಮಂಗಳವಾರ, 7 ಮಾರ್ಚ್ 2023 (13:58 IST)
ಬೆಂಗಳೂರು : ಬಿಜೆಪಿ ಶಾಸಕ ಯಡಿಯೂರಪ್ಪ ಆಪ್ತ ಮಾಡಾಳ್ ವಿರೂಪಾಕ್ಷಪ್ಪ ಮಗನ ಮನೆಯಲ್ಲಿ 8 ಕೋಟಿ ಸಿಕ್ಕಿದೆ. ಹಾಗಾದರೆ ಎಷ್ಟು ಪ್ರಮಾಣದಲ್ಲಿ ಲಂಚ ಹೊಡೆದಿರಬಹುದು.
 
ಇವಾಗ 40% ಕಮಿಷನ್ ಸಾಬೀತು ಆಗಿದೆ. ಸಿಎಂ ಬೊಮ್ಮಾಯಿಗೆ ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಇದು 40% ಕಮಿಷನ್ ಸರ್ಕಾರ ಎಂದು ಸಾಬೀತಾಗಿದೆ. ಇನ್ನೇನು ದಾಖಲೆಗಳು ಬೇಕು ಎಂದು ಪ್ರಶ್ನಿಸಿದರು. ಮಾಡಾಳ್ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಅವರನ್ನು ಕೂಡಲೇ ಬಂಧನ ಮಾಡಬೇಕು. ಅವರು ಬೆಂಗಳೂರಿನಲ್ಲೇ ಇದ್ದಾರೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿ ಮೆಟ್ರೋ ಹಿಡಿದ ಬಿವೈ ವಿಜಯೇಂದ್ರ

ವಿದೇಶ ಪ್ರವಾಸ ಮೇಲೆ ಹೆಚ್ಚುವರಿ ತೆರಿಗೆನಾ: ಪ್ರಧಾನಿ ಮೋದಿ ಗರಂ

ಢಿಕ್ಕಿ ಹೊಡೆದಿದ್ಯಾಕೆ ಎಂದು ಕೆನ್ನೆಗೆ ಹೊಡೆದ ಯುವತಿ: ಯುವಕ ಮಾಡಿದ್ದೇನು ನೋಡಿ Video

Karnataka Weather: ವಾರಂತ್ಯಕ್ಕೆ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಮುಂದಿನ ಸುದ್ದಿ
Show comments