Webdunia - Bharat's app for daily news and videos

Install App

ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Webdunia
ಮಂಗಳವಾರ, 7 ಮಾರ್ಚ್ 2023 (13:58 IST)
ಬೆಂಗಳೂರು : ಬಿಜೆಪಿ ಶಾಸಕ ಯಡಿಯೂರಪ್ಪ ಆಪ್ತ ಮಾಡಾಳ್ ವಿರೂಪಾಕ್ಷಪ್ಪ ಮಗನ ಮನೆಯಲ್ಲಿ 8 ಕೋಟಿ ಸಿಕ್ಕಿದೆ. ಹಾಗಾದರೆ ಎಷ್ಟು ಪ್ರಮಾಣದಲ್ಲಿ ಲಂಚ ಹೊಡೆದಿರಬಹುದು.
 
ಇವಾಗ 40% ಕಮಿಷನ್ ಸಾಬೀತು ಆಗಿದೆ. ಸಿಎಂ ಬೊಮ್ಮಾಯಿಗೆ ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಇದು 40% ಕಮಿಷನ್ ಸರ್ಕಾರ ಎಂದು ಸಾಬೀತಾಗಿದೆ. ಇನ್ನೇನು ದಾಖಲೆಗಳು ಬೇಕು ಎಂದು ಪ್ರಶ್ನಿಸಿದರು. ಮಾಡಾಳ್ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಅವರನ್ನು ಕೂಡಲೇ ಬಂಧನ ಮಾಡಬೇಕು. ಅವರು ಬೆಂಗಳೂರಿನಲ್ಲೇ ಇದ್ದಾರೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

ಮುಂದಿನ ಸುದ್ದಿ
Show comments