Webdunia - Bharat's app for daily news and videos

Install App

ಸಿಎಂ ಆಗಿ ಸಿದ್ದರಾಮಯ್ಯ ‌ಪ್ರಮಾಣ ವಚನ ಸ್ವೀಕರಕ್ಕೆ ಸಿದ್ದತೆ..!

Webdunia
ಬುಧವಾರ, 17 ಮೇ 2023 (14:01 IST)
ನಾಳೆ ಸಿಎಂ ಆಗಿ ಸಿದ್ದರಾಮಯ್ಯ ‌ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆ ಪ್ರಮಾಣವಚನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಿದ್ಧತೆ ಮಾಡಲಾಗಿದೆ.ಕೆಲಹೊತ್ತಿನಲ್ಲಿ ಕಂಠೀರವದಲ್ಲಿ ಸ್ಟೇಜ್ ಹಾಕಲು ಸಿದ್ಧತೆ ಮಾಡಿಕೊಂಡಿದ್ದು,ಕಾರ್ಯಕ್ರಮದ ‌ತಯಾರಿಗೆ ಸಿಬ್ಬಂದಿ ಪ್ಲಾನ್ ಮಾಡುತ್ತಿದ್ದಾರೆ.ಕ್ರೀಡಾಂಗಣದಲ್ಲಿ ಲೈಟಿಂಗ್ ಅಳವಡಿಕೆಗೆ ಸಿದ್ಧತೆ ಮಾಡ್ತಿದ್ದು,ಸಾರ್ವಜನಿಕರಿಗೆ ಅವಕಾಶ ಇದ್ದು,‌ಪ್ರತ್ಯೇಕ ವ್ಯವಸ್ಥೆ ಯನ್ನು ಮಾಡಲಾಗುತ್ತಿದೆ .
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments