Webdunia - Bharat's app for daily news and videos

Install App

ವಿಧಾನಪರಿಷತ್ ನಾಮನಿರ್ದೇಶನಕ್ಕೆ ಮೂರು ಹೆಸರುಗಳನ್ನ ಶಿಫಾರಸು ಮಾಡಿದ ಸಿಎಂ

Webdunia
ಮಂಗಳವಾರ, 25 ಏಪ್ರಿಲ್ 2017 (11:30 IST)
ವಿಧಾನಪರಿಷತ್`ನ ಮೂರು ಸ್ಥಾನಗಳಿಗೆ ನಾಮ ನಿರ್ದೇಶನಕ್ಕೆ ಮೂವರ ಹೆಸರನ್ನ ಸಿಎಂ ಸಿದ್ದರಾಮಯ್ಯ ಶಿಫಾರಸು ಮಾಡಿದ್ದಾರೆ. ಪಿ.ಆರ್. ರಮೇಶ್, ಮೋಹನ್ ಕೊಂಡಜ್ಜಿ ಮತ್ತು ಸಿಎಂ. ಲಿಂಗಪ್ಪ ಹೆಸರನ್ನ ಸಿಎಂ ಶಿಫಾರಸು ಮಾಡಿದ್ದಾರೆ.

ಕೆ.ಪಿ. ನಂಜುಂಡಿಗೆ ಅವಕಾಶ ಸಿಗುತ್ತೆ ಎಂಬ ನಿರೀಕ್ಷೆ ಇತ್ತು. ಆಸ್ಕರ್ ಫರ್ನಾಂಡಿಸ್ ವಿರೋಧದ ಹಿನ್ನೆಲೆಯಲ್ಲಿ ಪಟ್ಟಿಯಲ್ಲಿ ಅವಕಾಶ ಸಿಕ್ಕಿಲ್ಲ. 3ನೇ ಬಾರಿಗೂ ನಂಜುಂಡಿ ನಿರಾಸೆ ಅನುಭವಿಸಿದ್ದಾರೆ.

ಆದರೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನ ನಾಮ ನಿರ್ದೇಶನ ಮಾಡುವುದು ವಾಡಿಕೆ. ಇದೀಗ, ಸಿಎಂ ನಾಮ ನಿರ್ದೇಶನ ಮಾಡಿರುವ ಮೂವರೂ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವುದರಿಂದ ರಾಜ್ಯಪಾಲರು ಹೇಗೆ ಹೇಗೆ ಪರಿಗಣಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಈ ಸಂಬಂಧ ಕಾನೂನು ಸಚಿವ ಟಿ.ಬಿ. ಜಯಚಂದ್ರ ರಾಜ್ಯಪಾಲರನ್ನ ಭೇಟಿಯಾಗಿ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments