Webdunia - Bharat's app for daily news and videos

Install App

ವಿ.ಶ್ರೀನಿವಾಸ್ ಪ್ರಸಾದ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

Webdunia
ಮಂಗಳವಾರ, 3 ಡಿಸೆಂಬರ್ 2019 (11:37 IST)
ಮೈಸೂರು : ಸಿದ್ಧರಾಮಯ್ಯ ಕಾಂಗ್ರೆಸ್ ವೈಟ್ ವಾಷ್ ಮಾಡ್ತಾರೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿಕೆ ವಿಚಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.



ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀನಿವಾಸ್ ಪ್ರಸಾದ್ ಗೆ ಇನ್ನೂ ಬುದ್ಧಿ ಬಂದಿಲ್ಲ. ನಂಜನಗೂಡು ಉಪಚುನಾವಣೆಯಲ್ಲಿ ಅವರನ್ನು ಸೋಲಿಸಿದ್ದು ಯಾರು? ಬಿಜೆಪಿಯಿಂದ ಸ್ಪರ್ಧೆ ಮಾಡಿ ನಂಜನಗೂಡಿನಲ್ಲಿ ಸೋತರು. ಆದರೂ ಅವರಿಗೆ ಇನ್ನೂ ಬುದ್ಧಿ ಬಂದಿಲ್ಲ ಎಂದು ಕಿಡಿಕಾರಿದ್ದಾರೆ.


ಹಾಗೇ ಮುಂಬೈ ದುಡ್ಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ವೋಟು ಎಂಬ ತಮ್ಮ ಹೇಳಿಕೆ ವಿಚಾರಕ್ಕೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ, ಬಿಜೆಪಿಯವರು ಸಿಕ್ಕಾಪಟ್ಟೆ ದುಡ್ಡು ಕೊಟ್ಟಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಸಾಕಷ್ಟು ಹಣ ಖರ್ಚು ಮಾಡ್ತಿದ್ದಾರೆ. ಆದರೆ ಜನರ ಮನಸ್ಸು ಈ ಹಣಕ್ಕೆ ಕರಗುವುದಿಲ್ಲ. ಹೀಗಾಗಿ ಬಿಜೆಪಿ ದುಡ್ಡು, ಕಾಂಗ್ರೆಸ್ ಗೆ ವೋಟು ಎಂದಿದ್ದೇನೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments