Webdunia - Bharat's app for daily news and videos

Install App

ಗಿಫ್ಟ್ ಕೊಡುವವರನ್ನ ಕಂಡರೆ ಬೇಸ್ತು ಬೀಳುವ ಸಿಎಂ.. ವೇದಿಕೆಯಲ್ಲಿ ಗುಲ್ಬರ್ಗಾ ವಿವಿ ಬಂಗಾರದ ಪದಕ ವಾಪಸ್

Webdunia
ಭಾನುವಾರ, 19 ಮಾರ್ಚ್ 2017 (09:37 IST)
ದುಬಾರಿ ವಾಚ್ ಪ್ರಕರಣದಿಂದ ಸಿಎಂ ಸಿದ್ದರಾಮಯ್ಯ ಅಕ್ಷರಶಃ ಹೈರಾಣಾಗಿದ್ದಾರೆ. ಯಾರಾದರೂ ಗಿಫ್ಟ್ ಕೊಡೋಕೆ ಬಂದರೆ ಬೇಡಪ್ಪಾ ಗಿಫ್ಟ್ ಸಹವಾಸ ಅನ್ನುತ್ತಿದ್ದಾರೆ. ಕಲಬುರಗಿಯಲ್ಲಿ ಇದೇ ರೀತಿಯ ಪ್ರಸಂಗ ನಡೆದಿದೆ. ಉತ್ತಮ ಬಜೆಟ್ ಮಂಡಿಸಿದ್ದಕ್ಕಾಗಿ ಬಂಗಾರದ ಪದಕ ನೀಡಲು ಮುಂದಾಗಿದ್ದ ಗುಲ್ಬರ್ಗಾ ವಿವಿಗೆ ಸಿದ್ದರಾಮಯ್ಯ ನೋ ಎಂದಿದ್ದಾರೆ.

ಸಚಿವ ಬಸವರಾಜ ರಾಯರೆಡ್ಡಿ ಸಿಎಂಗೆ ಬಂಗಾರದ ಪದಕ ಮತ್ತು ಬೆಳ್ಳಿಯ ಆಕಳು ನೀಡಲು ಮುಂದಾದಾಗ ಅವರನ್ನ ತಡೆದ ಸಿಎಂ, ಇದನ್ನ ನೆನಪಿಗಾಗಿ ವಿಶ್ವವಿದ್ಯಾಲಯದಲ್ಲೇ ಇಟ್ಟುಕೊಳ್ಳಲು ತಿಳಿಸಿದ್ದಾರೆ.

ಈ ಹಿಂದೆ ಸಿಎಂ ಕೈಯಲ್ಲಿದ್ದ ಹ್ಯೂಬ್ಲೋಟ್ ಎನ್ನಲಾದ ವಾಚ್ ಬಗ್ಗೆ ಭಾರೀ ವಿವಾದ ಸೃಷ್ಟಿಸಿತ್ತು. ಸಮಾಜವಾದಿ ಹಿನ್ನೆಲೆಯುಳ್ಳ ಸಿಎಂ ಸಿದ್ದರಾಮಯ್ಯ ಮಜವಾದಿಯಾಗಿದ್ದಾರೆ ಎಂದು ಪ್ರತಿಪಕ್ಷಗಳು ಟೀಕಾಪ್ರಹಾರ ಮಾಡಿದ್ದವು. ಇದಾದ ಬಳಿಕ ೆಲ್ಲಿಯೂ ಸಿಎಂ ಗಿಫ್ಟ್ ಪಡೆಯುವ ಗೋಜಿಗೇ ಹೋಗುತ್ತಿಲ್ಲ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ