Webdunia - Bharat's app for daily news and videos

Install App

ಸಿದ್ದರಾಮಯ್ಯ ಬಜೆಟ್ ಕರ್ನಾಟಕ ಮಾತ್ರವಲ್ಲ ಡಿಕೆಶಿ ಅವರಿಗೂ ನಿರಾಶೆಯಾಗಿದೆ- ವಿಜಯೇಂದ್ರ

Webdunia
ಶುಕ್ರವಾರ, 7 ಜುಲೈ 2023 (18:00 IST)
ವಿದಾನಸೌಧದಲ್ಲಿ ಮಾತನಾಡಿದ ಶಾಸಕ ವಿಜಯೇಂದ್ರ ಸಿದ್ದರಾಮಯ್ಯ ಅವರು ಮಂಡನೆ ಮಾಡ್ತಿರೋ 14ನೇ ಬಜೆಟ್ ಬಹಳ ನಿರೀಕ್ಷೆ ಇತ್ತು.ಸಿದ್ದರಾಮಯ್ಯ ಅವರು ಮಂಡಿಸಿರೋ ಬಜೆಟ್ ನಿರಾಶಾದಾಯಕ ಬಜೆಟ್ ಆಗಿದೆ.ನಿರಾಶೆ ಆಗಿರೋದು ಕರ್ನಾಟಕ ಮಾತ್ರವಲ್ಲ ಡಿಕೆಶಿ ಅವರಿಗೂ ನಿರಾಶೆ ಆಗಿದೆ.
 
ಡಿಕೆಶಿ ಅವರು ಚುನಾವಣೆ ಮೊದಲು ಪಾದಯಾತ್ರೆ ಮಾಡಿದ್ರು.ಮೇಕೇದಾಟಿಗೆ 3 ಸಾವಿರ, ಮಹದಾಯಿಗೆ 10 ಕೋಟಿ ಮೀಸಲು ಅಂತ ಹೇಳಿದ್ರು.ಆದ್ರೆ ಹಣ ಮೀಸಲಿಟ್ಟಿಲ್ಲ.ಸಿದ್ದರಾಮಯ್ಯ ಅವರು ಡಿಕೆಶಿ ಮೇಲೆ ಸೇಡು ತೀರಿಸಿಕೊಂಡಂತಿದೆ.ಸಿದ್ದರಾಮಯ್ಯ ಅವರು ಶ್ರಮ, ಬುದ್ದಿವಂತಿಕೆ ಎಲ್ಲಾ ವ್ಯರ್ಥ ಆಗಿದೆ.ಕೇಂದ್ರದ ಮೇಲೆ ಗೂಬೆ ಕೂರಿಸೋದು, ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಬೈಯ್ಯೋದು ಮಾಡಿದ್ದಾರೆ.
 
ಆಶಾ, ಅಂಗನವಾಡಿ ಕಾರ್ಯಯಕರ್ತೆಯರಿಗೆ ಹಣ ಮೀಸಲಿಟ್ಟಿಲ್ಲ.ಇಡೀ ಬಜೆಟ್ ಪೊಲಿಟಿಕಲ್ ಸ್ಟೇಟ್ಮೆಂಟ್ ಅಂದ್ರೆ ತಪ್ಪಾಗಲ್ಲ.ನಿಜವಾಗಲು ಇದು ದುರಾದೃಷ್ಟ.ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸಿದ್ದಾರೆ‌.ಬಿಜೆಪಿ ಆರ್ಥಿಕ ಶಿಸ್ತು ಕಾಪಾಡದಿದ್ರೆ ಇವತ್ತು ಕಷ್ಟ ಆಗ್ತಿತ್ತು.ಬಂಡವಾಳ ಹೂಡಿಕೆಯಲ್ಲೂ 9.8ಲಕ್ಷ ಕೋಟಿ MOU ಆಗಿದೆ.ಭ್ರಷ್ಟಾಚಾರ ಅಂತ ಆರೋಪಿಸಿ ಗೂಬೆ ಕೂರಿಸಿದ್ದಾರೆ.ಭ್ರಷ್ಟಾಚಾರ ನಡೆದಿದ್ರೆ GST ಹೆಚ್ಚಳವಾಗ್ತಿತ್ತಾ.?ಬಜೆಟ್ ಮಂಡನೆ ಮೂಲಕ, ಡಿಕೆಶಿ ಅವರಿಗೆ ಪಾಠ ಕಲಿಸಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಅಪಾದನೆ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments