Webdunia - Bharat's app for daily news and videos

Install App

ಸಿದ್ದರಾಮಯ್ಯ ಬಜೆಟ್ ಕರ್ನಾಟಕ ಮಾತ್ರವಲ್ಲ ಡಿಕೆಶಿ ಅವರಿಗೂ ನಿರಾಶೆಯಾಗಿದೆ- ವಿಜಯೇಂದ್ರ

Webdunia
ಶುಕ್ರವಾರ, 7 ಜುಲೈ 2023 (18:00 IST)
ವಿದಾನಸೌಧದಲ್ಲಿ ಮಾತನಾಡಿದ ಶಾಸಕ ವಿಜಯೇಂದ್ರ ಸಿದ್ದರಾಮಯ್ಯ ಅವರು ಮಂಡನೆ ಮಾಡ್ತಿರೋ 14ನೇ ಬಜೆಟ್ ಬಹಳ ನಿರೀಕ್ಷೆ ಇತ್ತು.ಸಿದ್ದರಾಮಯ್ಯ ಅವರು ಮಂಡಿಸಿರೋ ಬಜೆಟ್ ನಿರಾಶಾದಾಯಕ ಬಜೆಟ್ ಆಗಿದೆ.ನಿರಾಶೆ ಆಗಿರೋದು ಕರ್ನಾಟಕ ಮಾತ್ರವಲ್ಲ ಡಿಕೆಶಿ ಅವರಿಗೂ ನಿರಾಶೆ ಆಗಿದೆ.
 
ಡಿಕೆಶಿ ಅವರು ಚುನಾವಣೆ ಮೊದಲು ಪಾದಯಾತ್ರೆ ಮಾಡಿದ್ರು.ಮೇಕೇದಾಟಿಗೆ 3 ಸಾವಿರ, ಮಹದಾಯಿಗೆ 10 ಕೋಟಿ ಮೀಸಲು ಅಂತ ಹೇಳಿದ್ರು.ಆದ್ರೆ ಹಣ ಮೀಸಲಿಟ್ಟಿಲ್ಲ.ಸಿದ್ದರಾಮಯ್ಯ ಅವರು ಡಿಕೆಶಿ ಮೇಲೆ ಸೇಡು ತೀರಿಸಿಕೊಂಡಂತಿದೆ.ಸಿದ್ದರಾಮಯ್ಯ ಅವರು ಶ್ರಮ, ಬುದ್ದಿವಂತಿಕೆ ಎಲ್ಲಾ ವ್ಯರ್ಥ ಆಗಿದೆ.ಕೇಂದ್ರದ ಮೇಲೆ ಗೂಬೆ ಕೂರಿಸೋದು, ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಬೈಯ್ಯೋದು ಮಾಡಿದ್ದಾರೆ.
 
ಆಶಾ, ಅಂಗನವಾಡಿ ಕಾರ್ಯಯಕರ್ತೆಯರಿಗೆ ಹಣ ಮೀಸಲಿಟ್ಟಿಲ್ಲ.ಇಡೀ ಬಜೆಟ್ ಪೊಲಿಟಿಕಲ್ ಸ್ಟೇಟ್ಮೆಂಟ್ ಅಂದ್ರೆ ತಪ್ಪಾಗಲ್ಲ.ನಿಜವಾಗಲು ಇದು ದುರಾದೃಷ್ಟ.ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸಿದ್ದಾರೆ‌.ಬಿಜೆಪಿ ಆರ್ಥಿಕ ಶಿಸ್ತು ಕಾಪಾಡದಿದ್ರೆ ಇವತ್ತು ಕಷ್ಟ ಆಗ್ತಿತ್ತು.ಬಂಡವಾಳ ಹೂಡಿಕೆಯಲ್ಲೂ 9.8ಲಕ್ಷ ಕೋಟಿ MOU ಆಗಿದೆ.ಭ್ರಷ್ಟಾಚಾರ ಅಂತ ಆರೋಪಿಸಿ ಗೂಬೆ ಕೂರಿಸಿದ್ದಾರೆ.ಭ್ರಷ್ಟಾಚಾರ ನಡೆದಿದ್ರೆ GST ಹೆಚ್ಚಳವಾಗ್ತಿತ್ತಾ.?ಬಜೆಟ್ ಮಂಡನೆ ಮೂಲಕ, ಡಿಕೆಶಿ ಅವರಿಗೆ ಪಾಠ ಕಲಿಸಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಅಪಾದನೆ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments