Webdunia - Bharat's app for daily news and videos

Install App

ಶಿಷ್ಯನ ಪುತ್ರನ ವಿರುದ್ಧ ಸಿದ್ದರಾಮಯ್ಯ ಭಾರೀ ಪ್ರಚಾರ

Webdunia
ಶುಕ್ರವಾರ, 10 ಮೇ 2019 (16:52 IST)
ಚಿಂಚೋಳಿ ಕ್ಷೇತ್ರದಲ್ಲಿ ಇಂದಿನಿಂದ 3 ದಿನಗಳ ಕಾಲ ಮಾಜಿ ಸಿಎಂ ಸಿದ್ರಾಮಯ್ಯ ಕ್ಯಾಂಪೇನ್ ನಡೆಸುತ್ತಿದ್ದಾರೆ.

ಶಿಷ್ಯ ಮಾಜಿ ಶಾಸಕ ಡಾ. ಉಮೇಶ್ ಜಾಧವ್ ಪುತ್ರ ಅವಿನಾಶ್ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ ಸಿದ್ದರಾಮಯ್ಯ.

ಮೂರು ದಿನಗಳ ಕಾಲ ಚಿಂಚೋಳಿಯ 10 ಗ್ರಾಮಗಳಲ್ಲಿ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ಪರ ಮತಯಾಚನೆ ಮಾಡಲಿದ್ದಾರೆ ಸಿದ್ರಾಮಯ್ಯ. ಇತ್ತ ಬಿಜೆಪಿಯಿಂದ ಇಂದು ಎರಡು ತಂಡಗಳ ಮೂಲಕ ಮತಯಾಚನೆ ನಡೆಯುತ್ತಿದೆ.

ಮಾಜಿ ಸಚಿವರಾದ ವಿ. ಸೋಮಣ್ಣ ಮತ್ತು ಬಾಬುರಾವ್ ಚಿಂಚನಸೂರು, ಆರ್. ಅಶೋಕ್ ನೇತೃತ್ವದಲ್ಲಿ ಕ್ಯಾಂಪೇನ್ ನಡೆಸಲಾಗುತ್ತಿದ್ದು, ಕಮಲ ಪಡೆ ಅಭ್ಯರ್ಥಿ ಡಾ. ಅವಿನಾಶ್ ಜಾಧವ್ ಪರ ಮತಯಾಚನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ನಲ್ಲಿರುವವರ ಮನೆಗೂ ಭೇಟಿ ಕೊಡಿ: ನಿಖಿಲ್ ಕುಮಾರಸ್ವಾಮಿಗೆ ಟಾಂಗ್

Karnataka Weather: ಈ ವಾರ ತಗ್ಗಲಿದೆಯೇ ಮಳೆಯ ಅಬ್ಬರ, ಇಲ್ಲಿದೆ ಹವಾಮಾನ ವರದಿ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಮುಂದಿನ ಸುದ್ದಿ
Show comments