Webdunia - Bharat's app for daily news and videos

Install App

ಶಿಷ್ಯನ ಪುತ್ರನ ವಿರುದ್ಧ ಸಿದ್ದರಾಮಯ್ಯ ಭಾರೀ ಪ್ರಚಾರ

Webdunia
ಶುಕ್ರವಾರ, 10 ಮೇ 2019 (16:52 IST)
ಚಿಂಚೋಳಿ ಕ್ಷೇತ್ರದಲ್ಲಿ ಇಂದಿನಿಂದ 3 ದಿನಗಳ ಕಾಲ ಮಾಜಿ ಸಿಎಂ ಸಿದ್ರಾಮಯ್ಯ ಕ್ಯಾಂಪೇನ್ ನಡೆಸುತ್ತಿದ್ದಾರೆ.

ಶಿಷ್ಯ ಮಾಜಿ ಶಾಸಕ ಡಾ. ಉಮೇಶ್ ಜಾಧವ್ ಪುತ್ರ ಅವಿನಾಶ್ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ ಸಿದ್ದರಾಮಯ್ಯ.

ಮೂರು ದಿನಗಳ ಕಾಲ ಚಿಂಚೋಳಿಯ 10 ಗ್ರಾಮಗಳಲ್ಲಿ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ಪರ ಮತಯಾಚನೆ ಮಾಡಲಿದ್ದಾರೆ ಸಿದ್ರಾಮಯ್ಯ. ಇತ್ತ ಬಿಜೆಪಿಯಿಂದ ಇಂದು ಎರಡು ತಂಡಗಳ ಮೂಲಕ ಮತಯಾಚನೆ ನಡೆಯುತ್ತಿದೆ.

ಮಾಜಿ ಸಚಿವರಾದ ವಿ. ಸೋಮಣ್ಣ ಮತ್ತು ಬಾಬುರಾವ್ ಚಿಂಚನಸೂರು, ಆರ್. ಅಶೋಕ್ ನೇತೃತ್ವದಲ್ಲಿ ಕ್ಯಾಂಪೇನ್ ನಡೆಸಲಾಗುತ್ತಿದ್ದು, ಕಮಲ ಪಡೆ ಅಭ್ಯರ್ಥಿ ಡಾ. ಅವಿನಾಶ್ ಜಾಧವ್ ಪರ ಮತಯಾಚನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments