Webdunia - Bharat's app for daily news and videos

Install App

ಬಡತನ ನಿರ್ಮೂಲನೆಗೆ ಸಿದ್ದರಾಮಯ್ಯ ಕೊಡುಗೆ ಏನೂ ಇಲ್ಲ : ಚೇತನ್

Webdunia
ಭಾನುವಾರ, 8 ಜನವರಿ 2023 (08:36 IST)
ಕೊಪ್ಪಳ: ಮೀಸಲಾತಿಗೆ ಸಿದ್ದರಾಮಯ್ಯ ಕೊಡುಗೆ ಏನೂ ಇಲ್ಲ. ಸಿದ್ದರಾಮಯ್ಯ ಬಡತನ ನಿರ್ಮೂಲನೆ ಮಾಡಲು ಏನೂ ಮಾಡಿಲ್ಲ ಎಂದು ಹೋರಾಟಗಾರ, ನಟ ಚೇತನ್ ಅಹಿಂಸಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮೀಸಲಾತಿಗೆ ಸಿದ್ದರಾಮಯ್ಯ ಕೊಡುಗೆ ಏನೂ ಇಲ್ಲ. ಸಿದ್ದರಾಮಯ್ಯ ಬಡತನ ನಿರ್ಮೂಲನೆ ಮಾಡಲು ಏನೂ ಮಾಡಿಲ್ಲ. ಸಿದ್ದರಾಮಯ್ಯ ಆರ್ಥಿಕ ಮರು ಹಂಚಿಕೆ ಮಾಡುವ ಉದ್ದೇಶ ಇಲ್ಲ. ಆದ್ರೆ ಅವರು ಹಿಂದುತ್ವ ವಿರೋಧ ಮಾಡುವುದು ಮಾತ್ರ ಒಪ್ಪಿತ ಎಂದು ಹೇಳಿದ್ದಾರೆ.

ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ಸಮಾನ ತಪ್ಪು ಮಾಡಿದ್ದಾರೆ. ಎರಡೂ ಪಕ್ಷಗಳು ಮೀಸಲಾತಿ ಸಮಾನವಾಗಿ ಹಂಚಿಕೆ ಮಾಡಿಲ್ಲ. ಸಿದ್ದರಾಮಯ್ಯ ಅವರ ಉದ್ದೇಶವೇನಿದ್ದರೂ ಬಿಜೆಪಿ ಸೋಲಿಸೋದು ಮಾತ್ರ. ಕಾಂಗ್ರೆಸ್ನ ಉದ್ದೇಶ ಅಧಿಕಾರ ಹಿಡಿಯುವುದು ಮಾತ್ರ ಎಂದು ಕಿಡಿ ಕಾರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments