Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಸೋಲು ಖಚಿತ : ಗೋವಿಂದ ಕಾರಜೋಳ ಭವಿಷ್ಯ

ಸಿದ್ದರಾಮಯ್ಯ ಸೋಲು ಖಚಿತ : ಗೋವಿಂದ ಕಾರಜೋಳ ಭವಿಷ್ಯ
ಬೆಂಗಳೂರು , ಬುಧವಾರ, 11 ಜನವರಿ 2023 (14:46 IST)
ಬೆಂಗಳೂರು : ಕೋಲಾರದಲ್ಲಿ ನಿಂತರೂ ಸಿದ್ದರಾಮಯ್ಯ ಅವರಿಗೆ ಸೋಲು ಖಚಿತ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭವಿಷ್ಯ ನುಡಿದರು.

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಸಿಎಂ ಆದವರು, ಡಿಸಿಎಂ ಆದವರು, ವಿಪಕ್ಷ ನಾಯಕ ಆಗಿರೋರು. ಅಂತಹವರು ಇವತ್ತು ಕ್ಷೇತ್ರಕ್ಕಾಗಿ ಅಲೆಮಾರಿ ತರಹ ಓಡಾಡುತ್ತಿದ್ದಾರೆ. ಇದು ವಿಪರ್ಯಾಸ ಎಂದು ಲೇವಡಿ ಮಾಡಿದರು.

ಸಿದ್ದರಾಮಯ್ಯಗೆ ಕೋಲಾರವೂ ಸೇಫ್ ಅಲ್ಲ. ಸಿದ್ದರಾಮಯ್ಯ ಕೋಲಾರದಲ್ಲಿ ನಿಂತರೂ ಸೋಲುತ್ತಾರೆ. ಕೋಲಾರದ ಜನರ ಪ್ರೀತಿ, ವಿಶ್ವಾಸಕ್ಕೆ ಮಣಿದು ಕೋಲಾರಕ್ಕೆ ಬಂದಿದ್ದೇನೆ ಎಂದು ಹೇಳುತ್ತಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಗೋಲ್ಡನ್ ಗ್ಲೋಬ್ಸ್ ಪಡೆದ ಆರ್.ಆರ್.ಆರ್ ತಂಡಕ್ಕೆ ಮೋದಿ ಅಭಿನಂದನೆ