Webdunia - Bharat's app for daily news and videos

Install App

ಹೆಚ್‍ಡಿಕೆ ನೂತನ ಬಜೆಟ್‍ಗೆ ಸಿದ್ದರಾಮಯ್ಯನವರ ತಕರಾರಿಲ್ಲ: ಜಿಟಿಡಿ

Webdunia
ಶುಕ್ರವಾರ, 29 ಜೂನ್ 2018 (15:57 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೂತನ ಬಜೆಟ್ ಮಂಡನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಕರಾರು ತೆಗೆದಿಲ್ಲ ಎಂದು ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ರೈತರ ಸಂಪೂರ್ಣ ಸಾಲ ಮನ್ನಾಗೆ ಸಿದ್ದರಾಮಯ್ಯ ಒಪ್ಪಿದ್ದಾರೆ. ದೇವೇಗೌಡರು ಹಾಗೂ ಸಿದ್ದರಾಮಯ್ಯ ನಡುವೆ ಯಾವುದೇ ರೀತಿಯ ದ್ವೇಷ ಇಲ್ಲ. ಇವರಿಬ್ಬರ ನಡುವೆ ದ್ವೇಷ ಇದ್ದಿದ್ದರೆ ಸಮ್ಮಿಶ್ರ ಸರಕಾರ ರಚನೆ ಆಗುತ್ತಿರಲಿಲ್ಲ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಅಸಮಧಾನ ಹೋಗಲಾಡಿಸಲು ಆರು ಸಚಿವಸ್ಥಾನಗಳನ್ನು ಭರ್ತಿ ಮಾಡದೇ ಉಳಿಸಿಕೊಳ್ಳಲಾಗಿದೆ. ನಾನು ಸಿದ್ದರಾಮಯ್ಯನವರನ್ನು ಖಂಡಿತವಾಗಿ ಸೋಲಿಸಿಲ್ಲ ಎಂದರು. ರಾಜ್ಯ ಕಾಂಗ್ರೆಸ್ ನ ಬೆಳವಣಿಗೆಗಳನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಅನಿವಾರ್ಯ ಸ್ಥಿತಿಯಲ್ಲಿ ಸಮ್ಮಿಶ್ರ ಸರಕಾರ ರಚನೆ ಆಗಿದೆ ಎಂದೂ ಜಿ.ಟಿ.ದೇವೇಗೌಡ ಹೇಳಿದ್ದಾರೆ. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಎಸ್‌ಟಿ ಕಡಿತ: ಯುಪಿ ವಿದ್ಯಾರ್ಥಿಗಳು, ಗೃಹಿಣಿಯರಿಂದ ಪ್ರಧಾನಿಗೆ ಸ್ಪೆಷಲ್ ಥ್ಯಾಂಕ್ಸ್

ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ

ಭಾರತಕ್ಕೆ ಮತ್ತೆ ಸುಂಕ ಬೆದರಿಕೆ ಹಾಕಿದ ಟ್ರಂಪ್: ಹಾಕ್ಕೋ ಹೋಗು ಎಂದ ಭಾರತೀಯರು

ನೆನಪಿನ ಶಕ್ತಿ ಹೆಚ್ಚಿಸಲು ಡಾ ನಾ ಸೋಮೇಶ್ವರವರ ಸಿಂಪಲ್ ಟ್ರಿಕ್ಸ್

ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ: ಎಚ್ ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments