Webdunia - Bharat's app for daily news and videos

Install App

ಸಿಎಂ ಕುಟುಂಬದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ ಸಿದ್ದರಾಮಯ್ಯ...

Webdunia
ಶುಕ್ರವಾರ, 17 ಮೇ 2019 (13:07 IST)
ದೇಶದಲ್ಲಿ ಕಾಂಗ್ರೆಸ್ ಹುಟ್ಟಿದ್ದು ಸ್ವತಂತ್ರ ಹೋರಾಟಕ್ಕೆ, ರಾಜಕೀಯ ಮಾಡಲು ಅಲ್ಲ. ಕಾಂಗ್ರೆಸ್ ವಿಸರ್ಜನೆ ಮಾಡಬೇಕು ಎಂದು ಗಾಂಧೀಜಿ ಹೇಳಿದ್ದರು. ಆದ್ರೆ ಕಾಂಗ್ರೆಸ್‌ ನ ಕಳ್ಳಕಾಕರೆಲ್ಲ ಸೇರಿಕೊಂಡು ಕಾಂಗ್ರೆಸ್ ಪಕ್ಷ ಮಾಡಿದ್ದಾರೆ. ಹೀಗಂತ ಬಿಜೆಪಿ ಮುಖಂಡ ದೂರಿದ್ದಾರೆ.

ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ‌ ಮಹಿಳಾ‌ ಸಮಾವೇಶದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ನರೇಂದ್ರ ಮೋದಿ ಅವಧಿಯಲ್ಲಿ ಭಾರತದೇಶ ಕಾಂಗ್ರೆಸ್ ಮುಕ್ತವಾಗಲಿದೆ ಎಂದರು.

ರಾಜ್ಯದಲ್ಲಿರುವುದು ಅನೈತಿಕ ಮೈತ್ರಿ ಸರ್ಕಾರ ಎಂದರು. ಹೆಚ್.ಡಿ. ರೇವಣ್ಣ ಮುಖ್ಯಮಂತ್ರಿ ಆಗಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಅಣ್ಣ ತಮ್ಮಂದಿರ ಮಧ್ಯೆ ಬೆಂಕಿ‌ಹಚ್ಚುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಟೀಕೆ ಮಾಡಿದ್ರು.

ಚುನಾವಣೆ ಬಂದಾಗಲೆಲ್ಲ ದಲಿತರು ಮುಖ್ಯಮಂತ್ರಿ ಆಗಬೇಕು ಎಂದು ಭಾಷಣ ಮಾಡ್ತಾರೆ. ಡಾ. ಅಂಬೇಡ್ಕರ್, ಬಾಬು ಜಗಜೀವನ್‌ರಾಮ್ ಅವರನ್ನು ಹೀನಾಯವಾಗಿ ಸೋಲಿಸಿದ್ದು ಕಾಂಗ್ರೆಸ್ ಎಂದು ಜರಿದರು. ನಿಜವಾದ ಕೋಮುವಾದಿಗಳು ಕಾಂಗ್ರೆಸ್‌ನವರು.

ಜಾತಿ-ಜಾತಿಗಳ ಮಧ್ಯೆ, ಧರ್ಮ ಧರ್ಮಗಳ ಮಧ್ಯೆ ಜಗಳ ಹಚ್ಚಿ‌ ರಾಜಕೀಯ ಮಾಡಿದ್ದು ಕಾಂಗ್ರೆಸ್ ಎಂದರು.
ನಿಮ್ಮ ಪ್ರತಿಯೊಂದು ಮತ‌ ಕುಂದಗೋಳದಲ್ಲಿ ಎಸ್.ಐ. ಚಿಕ್ಕನಗೌಡ್ರರನ್ನು ಶಾಸಕರನ್ನಾಗಿ ಮಾಡುತ್ತೆ.
ಯಡಿಯೂರಪ್ಪನವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ಮಾಡುತ್ತೆ ಎಂದ್ರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments