Webdunia - Bharat's app for daily news and videos

Install App

‘ಕಾಂಗ್ರೆಸ್ ಶಾಸಕರಿಗೆ ಕೊನೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ’

Webdunia
ಮಂಗಳವಾರ, 9 ಜುಲೈ 2019 (16:49 IST)
ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿರುವುದಕ್ಕೆ ಕೈ ಪಡೆ ಮುಖಂಡರು ಹಾಗೂ ಹೈಕಮಾಂಡ್ ಗರಂ ಆಗಿದೆ. ಈ ನಡುವೆ ಮುಂಬೈಗೆ ಹಾರಿರೋ ಶಾಸಕರನ್ನು ಒಲಿಸಿಕೊಳ್ಳಲು ಕಾಂಗ್ರೆಸ್ ಕೊನೆ ದಾಳ ಉರುಳಿಸಿದೆ.

ಸಂವಿಧಾನದ 164 ರ ವಿಧಿ ಪ್ರಕಾರ ಹಾಗೂ ಪಕ್ಷಾಂತರ ಕಾಯ್ದೆ ವಿಧಿ 10 ರ ರಂತೆ ರಾಜೀನಾಮೆ ನೀಡಿರೋ ಕಾಂಗ್ರೆಸ್ ಶಾಸಕರ ವಿರುದ್ಧ ಪಕ್ಷ ವಿರೋಧ ಚಟುವಟಿಕೆಯ ಆರೋಪದ ಮೇರೆಗೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗುತ್ತಿದೆ.
ಹೀಗಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದು, ಅತೃಪ್ತ ಶಾಸಕರಿಗೆ ಕೊನೆ ಎಚ್ಚರಿಕೆಯನ್ನು ನೀಡಿದಂತಾಗಿದೆ.

ಕಾಂಗ್ರೆಸ್ ಚಿನ್ಹೆಯಿಂದ ಗೆದ್ದು ಶಾಸಕರಾಗಿರುವವರು ರಾಜೀನಾಮೆ ನೀಡಿದರೆ ಅವರನ್ನು ಅನರ್ಹಗೊಳಿಸಲು ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅವಕಾಶವಿದೆ. ಆ ಪ್ರಕಾರ ಸಭಾಧ್ಯಕ್ಷರಿಗೆ ದೂರು ಕೊಡ್ತೇವೆ ಅಂತ ಹೇಳಿದ್ರು.

ಶಾಸಕ ರಾಮಲಿಂಗಾರೆಡ್ಡಿಯವರನ್ನು ಹೊರತು ಪಡಿಸಿ ಉಳಿದ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ಗೆ ಕೈ ಪಡೆ ಒತ್ತಾಯ ಮಾಡಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments