ಸಿದ್ದರಾಮಯ್ಯರ ಹೊಸ ಮನೆ ಗೃಹಪ್ರವೇಶಕ್ಕೆ ಇವರಿಗಿಲ್ಲ ಎಂಟ್ರಿ

Sampriya
ಶುಕ್ರವಾರ, 3 ಅಕ್ಟೋಬರ್ 2025 (18:01 IST)
ಮೈಸೂರು: ಡಿಸೆಂಬರ್‌ನಲ್ಲಿ ಹೊಸ ಮನೆಯ ಗೃಹ ಪ್ರವೇಶ ಮಾಡಲಿರುವ ಸಿಎಂ ಸಿದ್ದರಾಮಯ್ಯನವರು ಯಾರಿಗೂ ಆಹ್ವಾನ ನೀಡಲ್ಲ ಎಂದು ಹೇಳಿದರು. 

ಮೈಸೂರಿನಲ್ಲಿ  ಮಾಧ್ಯಮಗಳ ಜೊತೆ ಅವರು ಮಾತನಾಡಿದ ಅವರು, ಮನೆಯ ಕೆಲಸ ಬಹುತೇಕ ಮುಕ್ತಾಯವಾಗಿದೆ. ಬರೀ ಕುಟುಂಬಸ್ಥರ ಸಮ್ಮುಖದಲ್ಲಿಯೇ ಗೃಹ ಪ್ರವೇಶ ಮಾಡುತ್ತೇವೆ. 

ಸದ್ಯ ನಾನು ವಾಸವಾಗಿರುವ ಮನೆ ನನ್ನ ಸ್ವಂತದಲ್ಲ, ಮರಿಸ್ವಾಮಿ ಅವರದ್ದು.  ಮರಿಸ್ವಾಮಿಯೇ ನನಗೆ ಹಾಗೂ ನನ್ನ ಮಗನಿಗೆ ಅನ್ನದಾತ ಎಂದಿದ್ದಾರೆ. 

ಗೃಹ ಪ್ರವೇಶ ಆದ ಮೇಲೆ ಹೊಸ ಮನೆಗೆ ಹೋಗುತ್ತೇವೆ. ಈ ಮನೆಯನ್ನು ಮರಿಸ್ವಾಮಿ ಖಾಲಿ ಇಟ್ಟರೆ ಜನರನ್ನ ಭೇಟಿ ಮಾಡಲು ಬಳಸಿಕೊಳ್ಳುತ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments