Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯಗೆ ಹೊಸ ತಿರುಗೇಟು ಕೊಡ್ತಿರೋ ಡಿ.ಕೆ.ಶಿವಕುಮಾರ್

ಡಿ.ಕೆ.ಶಿವಕುಮಾರ್
ಕಾಂಗ್ರೆಸ್ ಹೈಕಮಾಂಡ್ ಗೆ ಭೇಟಿ ಮಾಡಿ ಸಿದ್ದರಾಮಯ್ಯ ರಾಜ್ಯಕ್ಕೆ ವಾಪಸ್ ಬರುತ್ತಿದ್ದಂತೆ ಇದೀಗ ಹೈಕಮಾಂಡ್ ಜೊತೆ ಮಾತನಾಡೋಕೆ ಡಿ.ಕೆ.ಶಿವಕುಮಾರ್ ಸಿದ್ಧತೆ ನಡೆಸಿದ್ದಾರಂತೆ.

ಹೀಗಂತ ಸುದ್ದಿಗಳು ಹರಿದಾಡ್ತಿರೋದು ನಿಜವೇ ಆದಲ್ಲಿ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಡಿ.ಕೆ.ಶಿವಕುಮಾರ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸುವಂತೆ ಸೋನಿಯಾ ಗಾಂಧಿಯವರಿಗೆ ನೇರವಾದ ಚರ್ಚೆಯಲ್ಲಿ ಕೇಳಲಿರೋ ಡಿ.ಕೆ.ಶಿವಕುಮಾರ್ ಆ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡೋಕೆ ಹೊಸ ಪ್ಲ್ಯಾನ್ ಸಿದ್ಧಪಡಿಸಿಕೊಂಡಂತಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಲ್ಲಿ ಮಲಗಿದ್ದವಳನ್ನು ಹೊಲಕ್ಕೆ ಎತ್ತಾಕಿಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ