Select Your Language

Notifications

webdunia
webdunia
webdunia
webdunia

ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಸಿದ್ದರಾಮಯ್ಯ ವಿರೋಧ

ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಸಿದ್ದರಾಮಯ್ಯ ವಿರೋಧ
ಬೆಂಗಳೂರು , ಗುರುವಾರ, 16 ಜುಲೈ 2020 (11:41 IST)
Normal 0 false false false EN-US X-NONE X-NONE

ಬೆಂಗಳೂರು : ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.
 

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಇದು ಸಾಮಾನ್ಯ ರೈತರ ವಿರೋಧಿಯಾದ ತಿದ್ದುಪಡಿ. ಕೃಷಿ ಜಮೀನು ಖರೀದಿಗೆ ಎಲ್ಲರಿಗೂ ಅವಕಾಶ ನೀಡಬೇಕು.  ಹೊಸ ತಿದ್ದುಪಡಿ ಮಾಡಿರುವುದು ಸರಿ ಇಲ್ಲ ಎಂದು ತಿಳಿಸಿದ್ದಾರೆ. 

 


Share this Story:

Follow Webdunia kannada

ಮುಂದಿನ ಸುದ್ದಿ

ಬ್ಯಾಂಕ್ ಗೆ ನುಗ್ಗಿ 10ಲಕ್ಷ ದೋಚಿದ 10ರ ಬಾಲಕ