Webdunia - Bharat's app for daily news and videos

Install App

‘ಫಿಟ್ನೆಸ್ ಹೋದರೆ ರಾಜಕೀಯ ಬಿಡುತ್ತೇನೆ:ಸಿದ್ದರಾಮಯ್ಯ ಹೇಳಿಕೆ

Webdunia
ಮಂಗಳವಾರ, 19 ಅಕ್ಟೋಬರ್ 2021 (14:11 IST)
ಬೆಂಗಳೂರು : ಸಿಂದಗಿಯಲ್ಲಿ ಗ್ರೀನ್ ಟೀ ಕುಡಿಯುತ್ತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಫಿಟ್ನೆಸ್ ಕುರಿತು ಮಾತಾನಡಿದ್ದಾರೆ. ಇದೇ ವೇಳೆ ಅವರು ಒಂದು ವೇಳೆ ಫಿಟ್ನೆಸ್ ಹೋದರೆ ರಾಜಕೀಯವ ಬಿಡುತ್ತೇನೆ ಎಂದು ಹೇಳಿರುವುದು ಎಲ್ಲರ ಗಮನಸೆಳೆದಿದೆ.

‘‘ಮಧುಮೇಹವಿರುವ ಹಿನ್ನೆಲೆಯಲ್ಲಿ ನಾನು ಶುಗರ್ ಲೆಸ್ ಗ್ರೀನ್ ಟೀ ಕುಡಿಯುತ್ತೇನೆ.  ನೋ ಮಿಲ್ಕ್, ನೋ ಶುಗರ್. ನಮ್ಮ ದೇಹದಲ್ಲಿ ಜಾಸ್ತಿ ಇರುವುದನ್ನು ಬಿಡಬೇಕು. ಕಡಿಮೆ ಇರುವುದನ್ನು ತೆಗೆದುಕೊಳ್ಳಬೇಕು’’ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಇದೇ ವೇಳೆ ಅವರು, ‘‘ನಾನು ಯಾವಾಗಲೂ ಫಿಟ್ ಆಗಿ ಇರುತ್ತೇನೆ. ಫಿಟ್‌ನೆಸ್ ಹೋದರೆ ಆಗ ರಾಜಕೀಯ ಬಿಡುತ್ತೇನೆ. ಓಡಾಟಕ್ಕೆ ಆಗದಿದ್ದಾಗ ನಮಗೆ ರಾಜಕೀಯ ಏಕೆ ಬೇಕು?’’ ಎಂದು ಸಿದ್ದರಾಮಯ್ಯ ನುಡಿದಿದ್ದಾರೆ.
“ವಯಸ್ಸಾದ ಮೇಲೆ ನರಳಾಡುತ್ತಾ ರಾಜಕೀಯ ಮಾಡಬಾರದು. ಇದನ್ನು ನನಗೆ ನಾನೇ ಹೇಳಿಕೊಳ್ಳುತ್ತಿದ್ದೇನೆ. ಬೇರೆಯವರು ಅವರವರ ಇಷ್ಟ. ಸದ್ಯಕ್ಕೆ ಫಿಟ್ ಆಗಿದ್ದೇನೆ, ಫಿಟ್ ಆಗಿರೋವರೆಗೂ ರಾಜಕೀಯದಲ್ಲಿರುತ್ತೇನೆ. ಫಿಟ್ ಇಲ್ಲದಾಗ ರಾಜಕೀಯ ಬಿಡುವೆ”  ಎಂದು ಸಿದ್ದರಾಮಯ್ಯ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments