Webdunia - Bharat's app for daily news and videos

Install App

ಸಿದ್ದರಾಮಯ್ಯ ಅಪ್ಪಟ ಅಭಿಮಾನಿ ಸಾವು

Webdunia
ಗುರುವಾರ, 4 ಆಗಸ್ಟ್ 2022 (19:31 IST)
ಹಲಗನಹಳ್ಳಿ ಬಳಿ ಡಿವೈಡರ್ ಗೆ ವ್ಯಾನ್ ಗೆ ಡಿಕ್ಕಿ ಹೊಡೆದು ಫಸಿ ಎಂಬ ಅಭಿಮಾನಿ ಅಪಘಾತದಲ್ಲಿ ಮೃತ ಪಟ್ಟಿದ್ದಾರೆ.ಫಸಿ ಸಿದ್ದರಾಮಯ್ಯನವರ ಅಪ್ಪಟ ಬೆಂಬಲಿಗರಾಗಿದ್ದರು.ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿಯವರು.ಇನ್ನು ಇವರು ಊರು ಸಮೀಪವಿರುವಾಗಲೇ  ಅವಘಡ ಸಂಭವಿಸಿದೆ.ಅಪಘಾತದಲ್ಲಿ ಮತ್ತಿಬ್ಬರು ಅಭಿಮಾನಿಗಳ ಸ್ಥಿತಿಯಂತೂ ಚಿಂತಾಜನಕವಾಗಿದೆ.ಅವರನ್ನ ಹತ್ತಿರದ ಆಸ್ಪತ್ರೆಗೆ ದಾಕಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments