Webdunia - Bharat's app for daily news and videos

Install App

ಸಿದ್ದರಾಮಯ್ಯ ಪತ್ನಿ ನನ್ನ ಸಹೋದರಿ ಇದ್ದಂಗೆ: ಎಚ್‌ ಡಿ ಕುಮಾರಸ್ವಾಮಿ

Sampriya
ಮಂಗಳವಾರ, 1 ಅಕ್ಟೋಬರ್ 2024 (16:47 IST)
ಬೆಂಗಳೂರು: ತಪ್ಪು ಮಾಡಿ ಈಗ ಸೈಟ್ ವಾಪಾಸ್ ನೀಡಿದ್ರೆ ಏನ್ ಪ್ರಯೋಜವಿದೆ. ರೈಲು ಹೊರಟು ಹೋದಾಗಿದ್ದು, ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರದ ಬಗ್ಗೆ ಹೊರಬರಬೇಕಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಸೈಟು ವಾಪಾಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಕರಣ ಬೆಳಕಿಗೆ ಬಂದ ದಿನವೇ ವಾಪಾಸ್ ನೀಡುತ್ತಿದ್ದರೆ ಆಗುತ್ತಿತ್ತು. ಆದರೆ ಇದೀಗ ಸಹೋದರಿ ತನ್ನ ಪತಿ, ಮಕ್ಕಳಿಗೆ ಗೊತ್ತಿಲ್ಲದ ಹಾಗೇ ಸೈಟ್ ವಾಪಾಸ್‌ ನೀಡುತ್ತಿರುವುದಾಗಿ ಹೇಳುತ್ತಿರುವುದನ್ನು ಹೇಗೆ ನಂಬಬಹುದು ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಸಹೋದರಿಗೆ ಸಮಾನರಾದವರು. ಅವರ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ. ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಪಾತ್ರ ಪ್ರಮುಖವಾಗಿದ್ದು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ನಡೆದುಕೊಳ್ಳಬಾರದು.

ಸಿದ್ದರಾಮಯ್ಯ ಅವರು ಸ್ವತಃ ಲಾಯರ್ ಆಗಿ ಬಹಳ ಜನರಿಗೆ ಪಾಠ ಮಾಡಿದ್ದೇನೆಂದು ಹೇಳಿರುವ ಅವರು ಈ ಪ್ರಕರಣದ ಸಾಧಕ ಬಾಧಕಗಳ ಬಗ್ಗೆ ಗೊತ್ತಿಲ್ವ ಎಂದು ಪ್ರಶ್ನೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments