ಬಿಜೆಪಿಯಿಂದ ಹುಳಿ ಹಿಂಡುವ ಕೆಲಸ– ಸಿದ್ದರಾಮಯ್ಯ

Webdunia
ಗುರುವಾರ, 4 ಜನವರಿ 2018 (14:35 IST)
ದೀಪಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲದಕ್ಕೂ ಗೃಹ ಸಚಿವರು ರಾಜೀನಾಮೆ ಕೊಡಲು ಆಗುವುದಿಲ್ಲ. ಬಿಜೆಪಿಯವರು ಎಲ್ಲದರಲ್ಲೂ ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
 
ಜೀವ ಅಮೂಲ್ಯವಾದುದು, ಕೊಲೆ ನಡೆಯಬಾರದಿತ್ತು. ಕೊಲೆ ಮಾಡಿದವರಿಗೆ ಶಿಕ್ಷೆಯಾಗಬೇಕು, ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿರುವ ಸಿದ್ದರಾಮಯ್ಯ ಸಮಾಜದಲ್ಲಿ ಕೋಮು ಗಲಭೆ ನಡೆಯಲು ಬಿಜೆಪಿ ಕಾರಣ ಎಂದು ಆರೋಪಿಸಿದ್ದಾರೆ.
 
ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂದು ಹೇಳಿದ್ದೇನೆ ಹೊರತು, ದೇವೇಗೌಡರು ಹೋರಾಟ ಮಾಡಬಾರದು ಎಂದಿಲ್ಲ. ಬಿಜೆಪಿಯ ಭೂಹಗರಣದ ಆರೋಪ ಸುಳ್ಳು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ 15ರಂದು ಮೋದಿ ಕರ್ನಾಟಕಕ್ಕೆ ಭೇಟಿ, ಯಾವ ಕಾರಣಕ್ಕೆ ಗೊತ್ತಾ

ಪ್ರಧಾನಿ ಮೋದಿ ನಿಜವಾದ ಕಾರ್ಯಕರ್ತರು: ಪಿಯೂಷ್ ಗೋಯಲ್

ದೆಹಲಿಯಲ್ಲಿ ಎಲ್‌ಪಿಜಿ ಕೊರತೆ ಇಲ್ಲ; ಪೂರೈಕೆ ಸ್ಥಿರ: ರೇಖಾ ಗುಪ್ತಾ

ಪದಚ್ಯುತಿ ಬೆನ್ನಲ್ಲೇ ತಿರುಗೇಟು ಕೊಟ್ಟ ವಚನಾನಂದ ಶ್ರೀ

ಪ್ರಹ್ಲಾದ್ ಜೋಶಿ ಕೊನೆಗೂ ಸಿಕ್ತು ಸಿಹಿಸುದ್ದಿ: ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಕೇಂದ್ರ ಅಸ್ತು

ಮುಂದಿನ ಸುದ್ದಿ
Show comments