Webdunia - Bharat's app for daily news and videos

Install App

ಯಡಿಯೂರಪ್ಪ ಸಿಎಂ ಆಗುತ್ತೇನೆ ಎಂದು ಹಗಲು ಗನಸು ಕಾಣುತ್ತಿದ್ದಾರೆ ಎಂದ ಸಿದ್ದರಾಮಯ್ಯ

Webdunia
ಭಾನುವಾರ, 11 ನವೆಂಬರ್ 2018 (18:48 IST)
ಬಿ.ಎಸ್. ಯಡಿಯೂರಪ್ಪನವರು ಸಿಎಂ ಆಗ್ತೇನೆಂದು ಹಗಲುಗನಸು ಕಾಣ್ತಿದ್ದಾರೆ. ಅವರಿಗೆ ಕಣ್ಣು ಮುಚ್ಚಿದ್ರೆ ವಿಧಾನಸೌಧದ ಮೂರನೇ ಮಹಡಿಯೇ ಕಾಣೋದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿ.ಎಸ್‍.ಯಡಿಯೂರಪ್ಪ ವಾಮ ಮಾರ್ಗದಲ್ಲಿ ಸಿಎಂ ಆಗಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಯವ್ರ ಹೇಳಿಕೆಗೆ ತಾಳಮೇಳ ಇರೋದಿಲ್ಲ ಎಂದು ಲೇವಡಿ ಮಾಡಿದ್ರು. ಅವರ ಪಕ್ಷಕ್ಕೆ ಬಹುಮತವೇ ಇಲ್ಲದೆ ಹೇಗೆ ಸಿಎಂ ಆಗ್ತಾರೆ ಎಂದು ಪ್ರಶ್ನಿಸಿದರು.

ಮೈತ್ರಿ ಸರ್ಕಾರಕ್ಕೆ ಸಾಕಷ್ಟು ಸಮನ್ವಯತೆ ಇದೆ, ಅದಿಲ್ಲದೆ ಉಪಚುನಾವಣೆಯಲ್ಲಿ ನಾಲ್ಕು ಸ್ಥಾನಗಳಲ್ಲಿ ಗೆದ್ದಿದ್ದೇವಾ ಎಂದ್ರು. ಟಿಪ್ಪು ಜಯಂತಿಯನ್ನ ಹೊಸದಾಗಿ ಮಾಡ್ತಿಲ್ಲ. ಕಳೆದ ನಾಲ್ಕು ವರ್ಷಗಳಿಂದಲೂ ಮಾಡಲಾಗುತ್ತಿದೆ ಎಂದೂ ಹೇಳಿದರು.

ಜನಾರ್ಧನ ರೆಡ್ಡಿ ಬಂಧನದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments