ಬಿಜೆಪಿ ಸೋಲು ನಿಶ್ಚಿತ ಎಂದ ಸಿದ್ದರಾಮಯ್ಯ

Webdunia
ಶುಕ್ರವಾರ, 26 ಅಕ್ಟೋಬರ್ 2018 (19:35 IST)
ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋತಿದ್ದರಿಂದ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ನಿಶ್ಚಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಪ್ರಧಾನಿ ಮೋದಿ ಅವರ ಆಡಳಿತ ವೈಫಲ್ಯದಿಂದ ಜನರು ರೋಸಿ ಹೋಗಿದ್ದಾರೆ. ಹೀಗಾಗಿ ಈ ಬಾರಿಯ ಉಪ ಚುನಾವಣೆ ಹಾಗೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಖಚಿತವಾಗಲಿದೆ ಎಂದರು.

ದೇಶದ ಆರ್ಥಿಕತೆ ಕುಸಿದಿದೆ. ವಿದೇಶಿ ವಿನಿಮಯದಲ್ಲಿ ಆಮದು ಹೆಚ್ಚಾಗಿ ರಫ್ತು ಕಡಿಮೆ ಇರಬೇಕು. ಆಗ ದೇಶದ ಆರ್ಥಿಕತೆಗೆ ಸದೃಢ ಬಲ ಬರುತ್ತದೆ ಎಂದರು.

ಪೆಟ್ರೋಲ್, ಡೀಸೇಲ್ ದರ ಏರಿಕೆ ಕಾಣಲು ಕೇಂದ್ರ ಸರಕಾರ ಕಾರಣವಾಗಿದೆ. ಚುನಾವಣೆಯಲ್ಲಿ ಜನರು ಬಿಜೆಪಿಗೆ ಪಾಠ ಕಲಿಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚು ಮಕ್ಕಳ ಮಾಡಿಕೊಳ್ಬೇಡಿ, ಅಂತರ್ಜಾತಿ ವಿವಾಹವಾಗಿ ಎಂದ ಸಿದ್ದರಾಮಯ್ಯ

ಅಧಿಕಾರ ಹಂಚಿಕೆ ಬಗ್ಗೆ ಸೋನಿಯಾ ಗಾಂಧಿಯಿಂದಲೇ ಬಂತು ಮಹತ್ವದ ಸಂದೇಶ

ಕುಸ್ತಿ ಕದನ ತಣ್ಣಗಾಗುತ್ತಲೇ ಸಿದ್ದರಾಮಯ್ಯಗೆ ಎದುರಾಗಿದೆ ಮತ್ತೊಂದು ಪರೀಕ್ಷೆ

Karnataka Weather: ಈ ವಾರ ಮಳೆ ಕಡಿಮೆ ಆದರೆ ತಾಪಮಾನ ಹೇಗಿರಲಿದೆ ನೋಡಿ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಮುಂದಿನ ಸುದ್ದಿ
Show comments