Webdunia - Bharat's app for daily news and videos

Install App

ಅನಂತಕುಮಾರ ಹೆಗಡೆನ ಜೈಲಿಗೆ ಹಾಕ್ತಿದ್ದೆ ಎಂದ ಸಿದ್ದರಾಮಯ್ಯ!

Webdunia
ಮಂಗಳವಾರ, 19 ಫೆಬ್ರವರಿ 2019 (17:09 IST)
ಒಬ್ಬ ಮಂತ್ರಿ ಸಂವಿಧಾನವನ್ನೇ ಸುಡ್ತೀನಿ ಅಂತಾರೆ. ನಾನೇನಾದ್ರೂ ಪ್ರಧಾನಿಯಾಗಿದ್ದರೆ ಮೊದಲು ಜೈಲಿಗೆ ಹಾಕ್ತಿದ್ದೆ ಎಂದು ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಅರಮನೆ ಮೈದಾನದಲ್ಲಿ ಯೂತ್ ಕಾಂಗ್ರೆಸ್ ಸದಸ್ಯರ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು,
ತಿಪ್ಪರಲಾಗ ಹೊಡೆದ್ರೂ ಬಿಜೆಪಿ ಅಧಿಕಾರಕ್ಕೆ ಬರಲ್ಲ. ಅವರಪ್ಪನಾಣೆ ಮೋದಿ ಮತ್ತೆ ಪ್ರಧಾನಿಯಾಗಲ್ಲ ಎಂದರು.

ಪ್ರಜಾಪ್ರಭುತ್ವವನ್ನೇ ನಾಶಮಾಡಲು ಹೊರಟವರು ಅವರು, ಇನ್ನೊಬ್ಬ ಮಂತ್ರಿ ಸಂವಿಧಾನವನ್ನೇ ಸುಡ್ತೀನಿ ಅಂತಾರೆ.
ನಾನೇನಾದ್ರೂ ಪ್ರಧಾನಿಯಾಗಿದ್ದರೆ ಮೊದಲು ಜೈಲಿಗೆ ಹಾಕ್ತಿದ್ದೆ ಎಂದು ಅನಂತ್ ಕುಮಾರ್ ಹೆಗಡೆ ವಿರುದ್ಧ
ಮಾಜಿ ಸಿಎಂ ಸಿದ್ದರಾಮಯ್ಯ ಹರಿಹಾಯ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments