Webdunia - Bharat's app for daily news and videos

Install App

ಬಿಜೆಪಿಯವರಿಗೆ ಅದೇ ಇಲ್ಲ ಎಂದ ಸಿದ್ದರಾಮಯ್ಯ

Webdunia
ಗುರುವಾರ, 5 ಡಿಸೆಂಬರ್ 2019 (22:52 IST)
ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಬಿಜೆಪಿಯವರು ಬಾಯಿಗೆ ಬಂದ ಹಾಗೇ ಮಾತನಾಡುತ್ತಾರೆ. ಅವರು ಹಿಂಬಾಗಿಲಿನಿಂದ ಬಂದು ಅಧಿಕಾರದ ಗದ್ದುಗೆ ಏರಿದವರು. ಹೀಗಂತ ಮಾಜಿ ಸಿಎಂ ಗುಡುಗಿದ್ದಾರೆ.

ವಿಪಕ್ಷ ನಾಯಕ ಸಿದ್ಧರಾಮಯ್ಯನವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಉಪ ಚುನಾವಣೆ ನಡೆದಿದೆ, ಜನ ಯಾವ ತೀರ್ಪು ನೀಡಲಿದ್ದಾರೆ ನೋಡೋಣ ಎಂದರು.
ಸಿದ್ಧರಾಮಯ್ಯಗೆ ಸಿಎಂ ಆಗುವ ಹುಚ್ಚು ಹಿಡಿದಿದೆ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವಾಗ ಸಿಎಂ ಆಗ್ತೀನಿ ಅಂತಾ ಹೇಳಿದ್ದೇನೆ?. ಉಪಚುನಾವಣೆ ನಂತರ ಬಹುಮತ ಬಂದರೆ ಸರ್ಕಾರ ರಚಿಸುತ್ತೇವೆ ಅಂತಾ ಹೇಳಿದ್ದೇನೆ ಅಷ್ಟೇ ಎಂದರು.

ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ಜೆಡಿಎಸ್ ನೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments