Webdunia - Bharat's app for daily news and videos

Install App

ಬಿಜೆಪಿಯವರಿಗೆ ಅದೇ ಇಲ್ಲ ಎಂದ ಸಿದ್ದರಾಮಯ್ಯ

Webdunia
ಗುರುವಾರ, 5 ಡಿಸೆಂಬರ್ 2019 (22:52 IST)
ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಬಿಜೆಪಿಯವರು ಬಾಯಿಗೆ ಬಂದ ಹಾಗೇ ಮಾತನಾಡುತ್ತಾರೆ. ಅವರು ಹಿಂಬಾಗಿಲಿನಿಂದ ಬಂದು ಅಧಿಕಾರದ ಗದ್ದುಗೆ ಏರಿದವರು. ಹೀಗಂತ ಮಾಜಿ ಸಿಎಂ ಗುಡುಗಿದ್ದಾರೆ.

ವಿಪಕ್ಷ ನಾಯಕ ಸಿದ್ಧರಾಮಯ್ಯನವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಉಪ ಚುನಾವಣೆ ನಡೆದಿದೆ, ಜನ ಯಾವ ತೀರ್ಪು ನೀಡಲಿದ್ದಾರೆ ನೋಡೋಣ ಎಂದರು.
ಸಿದ್ಧರಾಮಯ್ಯಗೆ ಸಿಎಂ ಆಗುವ ಹುಚ್ಚು ಹಿಡಿದಿದೆ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವಾಗ ಸಿಎಂ ಆಗ್ತೀನಿ ಅಂತಾ ಹೇಳಿದ್ದೇನೆ?. ಉಪಚುನಾವಣೆ ನಂತರ ಬಹುಮತ ಬಂದರೆ ಸರ್ಕಾರ ರಚಿಸುತ್ತೇವೆ ಅಂತಾ ಹೇಳಿದ್ದೇನೆ ಅಷ್ಟೇ ಎಂದರು.

ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ಜೆಡಿಎಸ್ ನೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments