Webdunia - Bharat's app for daily news and videos

Install App

ಬಿಎಸ್ವೈ ನುಡಿದಂತೆ ನಡೆಯಲಿ ಎಂದ ಸಿದ್ದರಾಮಯ್ಯ!

Webdunia
ಶನಿವಾರ, 19 ಜನವರಿ 2019 (20:59 IST)
ರಾಜ್ಯದ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಬಿಜೆಪಿ ಮಾಡುವುದಿಲ್ಲ ಎಂಬ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರನ್ನು ಹೇಳಿಕೆಯನ್ನು ಮಾಜಿ ಸಿಎಂ ಸ್ವಾಗತ ಮಾಡಿದ್ದಾರೆ.

ಯಡಿಯೂರಪ್ಪನವರು ನುಡಿದಂತೆ ನಡೆಯಲಿ ಎಂದ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ನಿರ್ಧಾರನ್ನು ಟ್ವೀಟ್ ಮಾಡುವ ಮೂಲಕ ಸ್ವಾಗತಿಸಿರುವ ಸಿದ್ದರಾಮಯ್ಯ, ಯಡಿಯೂರಪ್ಪ ನುಡಿದಂತೆ ನಡೆದು, ರಾಜ್ಯದ ಜನತೆಯ ನಂಬಿಕೆ ಉಳಿಸಿಕೊಳ್ಳಲಿ ಎಂದರು. ದೆಹಲಿಯಲ್ಲಿರುವ ಬಿಜೆಪಿ ಶಾಸಕರನ್ನು ರಾಜ್ಯಕ್ಕೆ ಕರೆಸಿಕೊಂಡು ಬರ ನಿರ್ವಹಣೆಗೆ ಕಳುಹಿಸುತ್ತೇನೆ ಎಂಬ ಯಡಿಯೂರಪ್ಪನವರ ಹೇಳಿಕೆ ಸ್ವಾಗತಾರ್ಹ ಎಂದು ಅವರು ಟ್ವೀಟ್ನಲ್ಲಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಎಸ್‌ಐಆರ್‌, ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ

ಇನ್ಮುಂದೆ ಸರ್ಕಾರಿ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯ

ದಹಿ ಹಂಡಿ ಸಂಭ್ರಮಾಚರಣೆ ವೇಳೆ ಇದೆಂಥಾ ಅವಘಡ, ಮಹಿಳೆ ಸಾವು, 22 ಗೋವಿಂದರಿಗೆ ಗಾಯ

ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವಾಗಲೇ ಹೃದಯಾಘಾತ, 38ವರ್ಷದ ವ್ಯಕ್ತಿ ಸಾವು

ಮುಂದಿನ ಸುದ್ದಿ
Show comments