Webdunia - Bharat's app for daily news and videos

Install App

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

Krishnaveni K
ಸೋಮವಾರ, 1 ಸೆಪ್ಟಂಬರ್ 2025 (15:30 IST)
ಮೈಸೂರು: ನಾನೂ ಹಿಂದೂನೇ, ರಾಮಮಂದಿರ ಕಟ್ಟಿಸಿದ್ದೀನಿ. ಆದರೆ ಬಿಜೆಪಿಯವರಂತೆ ರಾಜಕೀಯಕ್ಕೆ ಬಳಸಲ್ಲ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಹೇಳಿಕೆ ನೀಡಿದ್ದಾರೆ.

ತಾವು ಕಲಿತ ಶಾಲೆಯ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರು ಧರ್ಮಸ್ಥಳ ಚಲೋ ಮಾಡುತ್ತಿರುವುದು ತಮ್ಮ ಲಾಭಕ್ಕಾಗಿ ಎಂದು ಅವರು ಟೀಕಿಸಿದ್ದಾರೆ.

ನಾನೂ ಹಿಂದೂನೇ. ನಮ್ಮೂರಿನಲ್ಲಿ ರಾಮಮಂದಿರ ಕಟ್ಟಿಸಿದ್ದೇನೆ. ಆದರೆ ಎಂದೂ ಇದನ್ನು ರಾಜಕೀಯಕ್ಕೆ ಬಳಸಿಕೊಂಡಿಲ್ಲ. ಹಿಂದೂಗಳು ಎಂದರೆ ಅಪಪ್ರಚಾರ, ಸುಳ್ಳು ಹೇಳುವುದು, ರಾಜಕೀಯ ಮಾಡುವುದಲ್ಲ. ಬಿಜೆಪಿಯವರಿಗೆ ರಾಜಕೀಯ ಲಾಭಕ್ಕಾಗಿ ಸುಳ್ಳು ಹೇಳುವುದು ಬಿಟ್ಟು ಬೇರೇನೂ ಗೊತ್ತಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಸಾಧ್ಯತೆ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments