ಅತೃಪ್ತ ಶಾಸಕರು ಅನರ್ಹಗೊಂಡಿದ್ದೇ ಸರಿ ಎಂದ ಸಿದ್ದರಾಮಯ್ಯ

Webdunia
ಭಾನುವಾರ, 28 ಜುಲೈ 2019 (18:53 IST)
ಜನರು ಶಾಸಕರನ್ನಾಗಿ ಆಯ್ಕೆ ಮಾಡಿದ್ದರೂ ತಮ್ಮನ್ನು ತಾವು ಮಾರಾಟ ಮಾಡಿಕೊಳ್ಳುವಂತಹ ಕೆಟ್ಟ ಪರಂಪರೆಗೆ ಅನರ್ಹತೆ ಆದೇಶ ಪಾಠ ಆಗಬೇಕು. ಹೀಗಂತ ಕಾಂಗ್ರೆಸ್ ನ ಮಾಜಿ ಸಿಎಂ ಹೇಳಿದ್ದಾರೆ.

ಅತೃಪ್ತ 14 ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿ ಆದೇಶ ಹೊರಡಿರುವುದನ್ನು ಸ್ವಾಗತಿಸಿರೋ ಮಾಜಿ ಸಿಎಂ ಸಿದ್ದರಾಮಯ್ಯ, ಅಧಿಕಾರಕ್ಕಾಗಿ ಜನರ ಆದೇಶದ ವಿರುದ್ಧ ಹೋದವರು ಅನರ್ಹಗೊಂಡಿದ್ದಾರೆ.

ಪಕ್ಷ ವಿರೋಧ ಚಟುವಟಿಕೆ ನಡೆಸಿ 14 ಶಾಸಕರು ಅನರ್ಹಗೊಳಿಸಿ ನೀಡಿರೋ ಆದೇಶವು ಪ್ರಜಾಪ್ರಭುತ್ವಕ್ಕೆ ದೊರಕಿದ ಜಯವಾಗಿದೆ ಎಂದಿದ್ದಾರೆ.

ರಾಜಕಾರಣದಲ್ಲಿ ಅಧಿಕಾರ ಯಾವತ್ತಿಗೂ ಶಾಶ್ವತವಾದದ್ದಲ್ಲ. ಸರಕಾರ, ಅಧಿಕಾರ ಬಂದು ಹೋಗುತ್ತವೆ. ಆದರೆ ನಾವು ಮಾಡಿರೋ ಕೆಲಸ ಮಾದರಿಯಾಗಬೇಕು ಅಂತ ಸಿದ್ದರಾಮಯ್ಯ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments