Webdunia - Bharat's app for daily news and videos

Install App

ಅತೃಪ್ತ ಶಾಸಕರು ಅನರ್ಹಗೊಂಡಿದ್ದೇ ಸರಿ ಎಂದ ಸಿದ್ದರಾಮಯ್ಯ

Webdunia
ಭಾನುವಾರ, 28 ಜುಲೈ 2019 (18:53 IST)
ಜನರು ಶಾಸಕರನ್ನಾಗಿ ಆಯ್ಕೆ ಮಾಡಿದ್ದರೂ ತಮ್ಮನ್ನು ತಾವು ಮಾರಾಟ ಮಾಡಿಕೊಳ್ಳುವಂತಹ ಕೆಟ್ಟ ಪರಂಪರೆಗೆ ಅನರ್ಹತೆ ಆದೇಶ ಪಾಠ ಆಗಬೇಕು. ಹೀಗಂತ ಕಾಂಗ್ರೆಸ್ ನ ಮಾಜಿ ಸಿಎಂ ಹೇಳಿದ್ದಾರೆ.

ಅತೃಪ್ತ 14 ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿ ಆದೇಶ ಹೊರಡಿರುವುದನ್ನು ಸ್ವಾಗತಿಸಿರೋ ಮಾಜಿ ಸಿಎಂ ಸಿದ್ದರಾಮಯ್ಯ, ಅಧಿಕಾರಕ್ಕಾಗಿ ಜನರ ಆದೇಶದ ವಿರುದ್ಧ ಹೋದವರು ಅನರ್ಹಗೊಂಡಿದ್ದಾರೆ.

ಪಕ್ಷ ವಿರೋಧ ಚಟುವಟಿಕೆ ನಡೆಸಿ 14 ಶಾಸಕರು ಅನರ್ಹಗೊಳಿಸಿ ನೀಡಿರೋ ಆದೇಶವು ಪ್ರಜಾಪ್ರಭುತ್ವಕ್ಕೆ ದೊರಕಿದ ಜಯವಾಗಿದೆ ಎಂದಿದ್ದಾರೆ.

ರಾಜಕಾರಣದಲ್ಲಿ ಅಧಿಕಾರ ಯಾವತ್ತಿಗೂ ಶಾಶ್ವತವಾದದ್ದಲ್ಲ. ಸರಕಾರ, ಅಧಿಕಾರ ಬಂದು ಹೋಗುತ್ತವೆ. ಆದರೆ ನಾವು ಮಾಡಿರೋ ಕೆಲಸ ಮಾದರಿಯಾಗಬೇಕು ಅಂತ ಸಿದ್ದರಾಮಯ್ಯ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments