Webdunia - Bharat's app for daily news and videos

Install App

ಮೋದಿಯಿಂದ ದೇಶ ದಿವಾಳಿಯಾಗಿದೆ ಎಂದ ಸಿದ್ದರಾಮಯ್ಯ

Webdunia
ಶನಿವಾರ, 30 ಮೇ 2020 (20:58 IST)
ಕೇಂದ್ರದ ಎನ್ ಡಿ ಎ ಸರಕಾರ ಒಂದು ವರ್ಷದ ಪೂರೈಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಹಾಗೂ ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಗುಡುಗಿದ್ದಾರೆ.

ಆರ್ಥಿಕವಾಗಿ ದೇಶವನ್ನು ದಿವಾಳಿ ಮಾಡಿರುವುದೇ ಬಿಜೆಪಿಯ ದೊಡ್ಡ ಸಾಧನೆಯಾಗಿದೆ ಎಂದು ಟೀಕೆ ಮಾಡಿದ್ದಾರೆ.

ಮೋದಿಯವರ ಆಡಳಿತ ಎಲ್ಲ ದೃಷ್ಟಿಯಿಂದಲೂ ವೈಫಲ್ಯ ಕಂಡಿದೆ. ಕಾರ್ಮಿಕರು, ಯುವಜನತೆ ಹಾಗೂ ರೈತರಿಗೆ ಈ ಸರಕಾರದಿಂದ ಅನ್ಯಾಯವಾಗಿದೆ ಎಂದಿದ್ದಾರೆ.

ಕಪ್ಪು ಹಣ ವಾಪಸ್, ಎಲ್ಲರ ಖಾತೆಗೆ 15, ಜಿಡಿಪಿ ವೃದ್ಧಿ ಇದ್ಯಾವುದು ಆಗಿಲ್ಲ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments