Webdunia - Bharat's app for daily news and videos

Install App

ಮೋದಿಯಿಂದ ದೇಶ ದಿವಾಳಿಯಾಗಿದೆ ಎಂದ ಸಿದ್ದರಾಮಯ್ಯ

Webdunia
ಶನಿವಾರ, 30 ಮೇ 2020 (20:58 IST)
ಕೇಂದ್ರದ ಎನ್ ಡಿ ಎ ಸರಕಾರ ಒಂದು ವರ್ಷದ ಪೂರೈಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಹಾಗೂ ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಗುಡುಗಿದ್ದಾರೆ.

ಆರ್ಥಿಕವಾಗಿ ದೇಶವನ್ನು ದಿವಾಳಿ ಮಾಡಿರುವುದೇ ಬಿಜೆಪಿಯ ದೊಡ್ಡ ಸಾಧನೆಯಾಗಿದೆ ಎಂದು ಟೀಕೆ ಮಾಡಿದ್ದಾರೆ.

ಮೋದಿಯವರ ಆಡಳಿತ ಎಲ್ಲ ದೃಷ್ಟಿಯಿಂದಲೂ ವೈಫಲ್ಯ ಕಂಡಿದೆ. ಕಾರ್ಮಿಕರು, ಯುವಜನತೆ ಹಾಗೂ ರೈತರಿಗೆ ಈ ಸರಕಾರದಿಂದ ಅನ್ಯಾಯವಾಗಿದೆ ಎಂದಿದ್ದಾರೆ.

ಕಪ್ಪು ಹಣ ವಾಪಸ್, ಎಲ್ಲರ ಖಾತೆಗೆ 15, ಜಿಡಿಪಿ ವೃದ್ಧಿ ಇದ್ಯಾವುದು ಆಗಿಲ್ಲ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments